ಖಾಲಿ ಕೋರ್ಟ್ ಹಾಲ್ ಗಳಿವೆ, ಜಡ್ಜ್ ಗಳ ನೇಮಿಸಿ: ಸಿಜೆಐ ಠಾಕೂರ್
ನವದೆಹಲಿ, ನವೆಂಬರ್ 26: ನ್ಯಾಯಾಂಗ ಹಾಗೂ ಸರಕಾರದ ಮಧ್ಯೆ ಇರುವ ಭಿನ್ನಾಭಿಪ್ರಾಯ ಶನಿವಾರ ಮತ್ತೊಮ್ಮೆ ಬಹಿರಂಗವಾಯಿತು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಮಾತನಾಡಿ, ಹೈ ಕೋರ್ಟ್ ಗಳಲ್ಲಿ, ನ್ಯಾಯಾಧಿಕರಣಗಳಲ್ಲಿ ನ್ಯಾಯಮೂರ್ತಿಗಳ ಕೊರತೆ ಇದೆ. ಇದನ್ನು ನಿವಾರಿಸಲು ಸರಕಾರ ಮಧ್ಯಪ್ರವೇಶಿಸಬೇಕು ಎಂದಿದ್ದಾರೆ.
ಅದರೆ, ಇದನ್ನು ಪ್ರಬಲವಾಗಿ ನಿರಾಕರಿಸಿದ್ದಾರೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್. 'ಹೈ ಕೋರ್ಟ್ ಗಳಲ್ಲಿ 500 ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿ ಇವೆ. ಸದ್ಯಕ್ಕೇನೋ ಕೆಲಸ ಮಾಡುತ್ತಿರಬಹುದು. ಆದರೆ ಇದು ಹೀಗೇ ಅಗಲ್ಲ. ಎಷ್ಟೋ ಖಾಲಿ ಕೋರ್ಟ್ ಹಾಲ್ ಗಳು ಇವೆ, ಆದರೆ ಅಲ್ಲಿ ನ್ಯಾಯಮೂರ್ತಿಗಳು ಇಲ್ಲ. ಅನೇಕ ಪ್ರಸ್ತಾವಗಳು ಬಾಕಿ ಉಳಿದಿವೆ. ಸರಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ನಿವಾರಿಸಬೇಕು' ಎಂದು ಠಾಕೂರ್ ಹೇಳಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳ ಮಾತನ್ನು ನಿರಾಕರಿಸಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಸರಕಾರವು ನೂರಿಪ್ಪತ್ತು ಜಡ್ಜ್ ಗಳನ್ನು ಈ ವರ್ಷ ನೇಮಿಸಿದೆ. 1990ರಿಂದ ಈಚೆಗೆ ನಡೆದ ಅತಿ ಹೆಚ್ಚಿನ ನೇಮಕ ಇದು. ಹಿಂದೆ 2013ರಲ್ಲಿ 121 ನೇಮಕವಾಗಿತ್ತು. ಆದ್ದರಿಂದ ಜಡ್ಜ್ ಗಳ ಕೊರತೆ ಎಂಬ ಅವರ ಮಾತನ್ನು ತುಂಬ ಗೌರವದಿಂದ ನಿರಾಕರಿಸುತ್ತಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications