ನಿಮ್ಮೊಂದಿಗೆ ಹೋರಾಡಿ, ಇತರರೊಂದಿಗೆ ಸ್ಪರ್ಧಿಸಬೇಡಿ: ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ರೇಡಿಯೊ ಕಾರ್ಯಕ್ರಮ ಮನ್ ಕೀ ಬಾತ್ನಲ್ಲಿ ಭಾನುವಾರ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಸಲಹೆಗಳನ್ನು ನೀಡಿದರು. ಪರೀಕ್ಷೆಗಳು ಹಬ್ಬವಿದ್ದಂತೆ. ಅದನ್ನು ಸಂತೋಷವಾಗಿ ಸ್ವೀಕರಿಸಿ, ನೀವು ನಿಮ್ಮೊಂದಿಗೆ ಹೋರಾಡಿ
ನವದೆಹಲಿ, ಜನವರಿ 29: ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ರೇಡಿಯೊ ಕಾರ್ಯಕ್ರಮ ಮನ್ ಕೀ ಬಾತ್ನಲ್ಲಿ ಭಾನುವಾರ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಸಲಹೆಗಳನ್ನು ನೀಡಿದರು. ಪರೀಕ್ಷೆಗಳು ಹಬ್ಬವಿದ್ದಂತೆ. ಅದನ್ನು ಸಂತೋಷವಾಗಿ ಸ್ವೀಕರಿಸಿ, ನೀವು ನಿಮ್ಮೊಂದಿಗೆ ಹೋರಾಡಿ, ಇತರರೊಂದಿಗೆ ಸ್ಪರ್ಧಿಸಬೇಡಿ ಎದು ಕರೆ ನೀಡಿದರು.
ನಾನು ಹೆತ್ತವರಲ್ಲಿ ಮನವಿ ಮಾಡುವುದೆಂದರೆ ಮಕ್ಕಳಿಂದ ನೀವು ನಿರೀಕ್ಷಿಸುವ ಬದಲು ಸ್ವೀಕರಿಸಬೇಕು. ನಮ್ಮ ಮಕ್ಕಳಿಂದ ನಮ್ಮ ನಿರೀಕ್ಷೆಗಳು ಭಾರವಾಗಿರಬಾರದು ಎಂದರು.

ಜನವರಿ 30ರಂದು ಹುತಾತ್ಮರ ಸಂಸ್ಮರಣೆ ಸಲುವಾಗಿ ಎರಡು ನಿಮಿಷಗಳ ಮೌನಾಚರಣೆ ಮಾಡಲು ಕರೆ ನೀಡಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಪಾತಕ್ಕೆ ಸಿಲುಕಿ ಮೃತರಾದ ಸೈನಿಕರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ತೆಂಡೂಲ್ಕರ್ ಸ್ಪೂರ್ತಿಯಾಗಲಿ: ಸಚಿನ್ ತೆಂಡೂಲ್ಕರ್ ಅವರು ಸದಾ ಕಾಲ ತಮ್ಮ ಆಟವನ್ನು ಉತ್ತಮಗೊಳಿಸಲು ಯತ್ನಿಸಿದರು. ಹೊಸ ಸವಾಲುಗಳನ್ನು ಹಾಕಿಕೊಂಡು ಮುನ್ನಡೆದರು. ನಿಮಗೆಲ್ಲ(ವಿದ್ಯಾರ್ಥಿಗಳು) ಸಚಿನ್ ಸ್ಪೂರ್ತಿಯಾಗಲಿ.
ಪರೀಕ್ಷೆಯಲ್ಲಿ ನಕಲು ಮಾಡುವುದು, ಮೋಸ ಮಾಡುವುದರಿಂದ ಆ ಪರೀಕ್ಷೆ ಪಾಸಾಗಬಹುದು. ಆದರೆ, ಜೀವನದಲ್ಲಿ ಪಾಸಾಗಲು ಸಾಧ್ಯವಿಲ್ಲ. ಜ್ಞಾನವನ್ನು ಸಂಪಾದಿಸಲು ಯತ್ನಿಸಿ, ಮಾರ್ಕ್ಸ್ ಗಳು ತಾನಾಗೇ ಬರುತ್ತವೆ ಎಂದರು.
More From
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications