ಮತ್ತೆ ಲಾಕ್ಡೌನ್ ಮೊರೆ ಹೋದ ಅಸ್ಸಾಂ ಸರ್ಕಾರ
ದೆಹಲಿ, ಜೂನ್ 26: ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ಹಲವು ರಾಜ್ಯಗಳು ಮತ್ತೆ ಲಾಕ್ಡೌನ್ ಮಂತ್ರ ಜಪಿಸುತ್ತಿದೆ. ಆದರೆ, ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ಆದೇಶ, ಸೂಚನೆ ನೀಡಿಲ್ಲ. ರಾಜ್ಯ ಸರ್ಕಾರಗಳು ಸ್ವ-ಹಿತಾಸಕ್ತಿಯಿಂದ ವಾರ್ಡ್, ಜಿಲ್ಲೆಗಳನ್ನು ಲಾಕ್ಡೌನ್ ಮಾಡುತ್ತಿವೆ.
Recommended Video
ಈಗ ಅಸ್ಸಾಂ ಸರ್ಕಾರ ಕಮ್ರೂಪ್ ಜಿಲ್ಲೆಯನ್ನು ಲಾಕ್ಡೌನ್ ಮಾಡುವುದಾಗಿ ಘೋಷಿಸಿದೆ. ಜೂನ್ 28ನೇ ತಾರೀಕು ಮಧ್ಯರಾತ್ರಿಯಿಂದ 14 ದಿನಗಳವರೆಗೂ ಕಂಪ್ಲೀಟ್ ಲಾಕ್ಡೌನ್ ಮಾಡಲು ನಿರ್ಧರಿಸಿದೆ. ಮೆಡಿಕಲ್ ಶಾಪ್ಗಳು ತೆರೆಯವುದಕ್ಕೆ ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಸಚಿವ ಹಿಮಾಂಶು ಬಸ್ವಾ ಶರ್ಮಾ ತಿಳಿಸಿದ್ದಾರೆ.
Complete lockdown to be imposed in the entire Kamrup Metropolitan district from the midnight of 28th June for the next 14 days, due to rise in COVID19 cases. Medical stores to remain open during the lockdown: Assam Health Minister Himanta Biswa Sarma pic.twitter.com/GST9X67fvH
— ANI (@ANI) June 26, 2020
ನಗರ ಪ್ರದೇಶಗಳಲ್ಲಿ ವಾರಾಂತ್ಯಕ್ಕೆ ಲಾಕ್ಡೌನ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಶನಿವಾರ ಮತ್ತು ಭಾನುವಾರ ನಗರ ಪ್ರದೇಶಗಳಲ್ಲಿ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಮುಂದಿನ ಆದೇಶದವರೆಗೂ ಪಟ್ಟಣ ಸಮಿತಿಗಳು ಮತ್ತು ಪುರಸಭೆಗಳ ವ್ಯಾಪ್ತಿಗೆ ಬರುವ ಪ್ರದೇಶಗಳು ಸಹ ವಾರಾಂತ್ಯದ ಲಾಕ್ಡೌನ್ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಈವರೆಗೂ 6647 ಮಂದಿಗೆ ಕೊರೊನಾ ವೈರಸ್ ಅಂಟಿಕೊಂಡಿದೆ. 4034 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, 2601 ಕೇಸ್ಗಳು ಸಕ್ರಿಯವಾಗಿದೆ. ಒಟ್ಟು 9 ಮಂದಿ ಅಸ್ಸಾಂನಲ್ಲಿ ಸಾವನ್ನಪ್ಪಿದ್ದಾರೆ.
ತಮಿಳುನಾಡಿನಲ್ಲಿ ಚೆನ್ನೈ ಸೇರಿದಂತೆ ನಾಲ್ಕು ಜಿಲ್ಲೆಗಳನ್ನು ಕಂಪ್ಲೀಟ್ ಲಾಕ್ಡೌನ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಹಲವು ಪ್ರದೇಶಗಳನ್ನು ಸೀಲ್ಡೌನ್ ಮಾಡಲಾಗಿದೆ.
-
Gold Price: ಸತತ 2ನೇ ದಿನವು ಬಂಗಾರದ ಬೆಲೆ ಭಾರೀ ಏರಿಕೆ, ದಾಖಲೆ ಬರೆದ ಬೆಳ್ಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications