ಕೇರಳಕ್ಕೆ 'ಮುಂಗಾರು', ಬಾಂಗ್ಲಾದೇಶಕ್ಕೆ 'ಮೋರಾ'
ಕೇರಳದಲ್ಲಿ ಮುಂಗಾರುಮಳೆ ಪ್ರವೇಶಕ್ಕೆ ಅಡ್ಡಿಯಾಗಿದ್ದ ಮೋರಾ ಮಾರುತಗಳು ಬಾಂಗ್ಲಾದೇಶದ ಕಡೆಗೆ ಹಾದುಹೋಗಿವೆ,ನೈಋತ್ಯ ಮಾರುತಗಳು ಮೇ 30ರಂದೇ ಕೇರಳಕ್ಕೆ ಮೊದಲ ಮುಂಗಾರು ಮಳೆ ಸಿಂಚನ ತರುವ ಲಕ್ಷಣಗಳಿವೆ
ತಿರುವನಂತಪುರಂ, ಮೇ 30: ಕೇರಳದಲ್ಲಿ ಮುಂಗಾರುಮಳೆ ಪ್ರವೇಶಕ್ಕೆ ಅಡ್ಡಿಯಾಗಿದ್ದ ಮೋರಾ ಮಾರುತಗಳು ಬಾಂಗ್ಲಾದೇಶದ ಕಡೆಗೆ ಹಾದುಹೋಗಿವೆ,ನೈಋತ್ಯ ಮಾರುತಗಳು ಮೇ 30ರಂದೇ ಕೇರಳಕ್ಕೆ ಮೊದಲ ಮುಂಗಾರು ಮಳೆ ಸಿಂಚನ ತರುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ನೈರುತ್ಯ ಮುಂಗಾರು ಮಂಗಳವಾರ ಕೇರಳವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದಾದ ವಾರದೊಳಗೆ ಕರ್ನಾಟಕವು ಮೊದಲ ಮುಂಗಾರು ಮಳೆ ಕಾಣಬಹುದಾಗಿದೆ.

ಕೇರಳದಲ್ಲಿ ಸೋಮವಾರದಂದು ಅಲಪ್ಪುಳ, ಕೊಟ್ಟಾಯಂನಲ್ಲಿ ತಲಾ ಆರು ಸೆಂ. ಮೀ. ಮಳೆಯಾಗಿದೆ. ಅಲ್ಲಲ್ಲಿ ಭಾರಿ ಗಾತ್ರದ ಮರಗಳು ಉರುಳಿ ಮೂವರು ಗಾಯಗೊಂಡಿದ್ದಾರೆ.
#Weather #Forecast for May 30: #Monsoon to arrive over #Kerala; #Cyclone #Mora to hit #Bangladesh: https://t.co/5GxrP2saFU
— SkymetWeather (@SkymetWeather) May 29, 2017
ಕೊಚ್ಚಿಯಲ್ಲಿ 5 , ತ್ರಿಶೂರ್, ಕೋಯಿಕ್ಕೊಡ್ ಭಾಗದಲ್ಲಿ 3 ಸೆಂ. ಮೀ. ಮಳೆಯಾಗಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
24Hrs.☔ Map of #Karnataka ending @ 8.30 a.m.of 29.05.2017, Highest 82mm ☔@Dakshina Kannada_Sulya_Panja pic.twitter.com/ki5V0JGwRL
— KSNDMC (@KarnatakaSNDMC) May 29, 2017
ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಕೂಡ ಮುಂದಿನ 5 ದಿನಗಳ ಕಾಲ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದಲ್ಲಿ ಮಳೆ ಬಿದ್ದರೂ ತಾಪಮಾನ ಕಡಿಮೆಯಾಗಿಲ್ಲ. ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ತಾಪಮಾನ ಕಡಿಮೆಯಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications