ಅಸ್ಸಾಂನಲ್ಲಿ ಕೇಸರಿ ಬಾವುಟ, ಮೈತ್ರಿಯತ್ತ ಬಿಜೆಪಿ
ಬೆಂಗಳೂರು, ಮೇ 19: ಅಸ್ಸಾಂನಲ್ಲಿ ಈ ಬಾರಿ ಕೇಸರಿ ಬಾವುಟ ಹಾರಾಡುವ ಮುನ್ಸೂಚನೆ ಸಿಕ್ಕಿದೆ. 126 ಸ್ಥಾನಗಳ ಪೈಕಿ ಈ ಸಮಯಕ್ಕೆ 57ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ, ಸರ್ಕಾರ ರಚನೆಗೆ ಮೈತ್ರಿಗೂ ಸಿದ್ಧ ಎಂದು ಘೋಷಿಸಿದೆ.
ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಅವರು ಒನ್ ಇಂಡಿಯಾ ಪ್ರತಿನಿಧಿ ಜೊತೆ ಮಾತನಾಡಿ, ಸರ್ಕಾರ ರಚನೆ ಮಾಡುವ ಆತ್ಮವಿಶ್ವಾಸವಿದೆ ಎಂದಿದ್ದಾರೆ.[ಅಸ್ಸಾಂ ಫಲಿತಾಂಶ ಲೈವ್ ಪುಟ]

ಮೇ 19ರ ಬೆಳಗ್ಗೆ 9.35ಕ್ಕೆ ಮತ ಎಣಿಕೆ ಅಪ್ಡೇಟ್ ನಂತೆ 126ಕ್ಷೇತ್ರಗಳ ಪೈಕಿ ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ, ಎಐಯುಡಿಎಫ್ 11 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ. ಬಿಜೆಪಿ ಪ್ಲಸ್ 59 ಕ್ಷೇತ್ರಗಳಲ್ಲಿ ಮುಂದಿದೆ. [ವಿಜಯೋತ್ಸಾಹದ ಚಿತ್ರಗಳು]
BJP CM candidate Sarbananda Sonowal leading from Majuli. CM Tarun Gogoi leading from Titabor #Assam #Elections2016
— ANI (@ANI_news) May 19, 2016
ಚುನಾವಣಾಪೂರ್ವ ಮೈತ್ರಿಯಂತೆ ಬಿಜೆಪಿ ತನ್ನ ನಡೆಯನ್ನು ಮುಂದುವರೆಸಲಿದ್ದು, ಸರ್ಕಾರ ರಚನೆಗೆ ತನ್ನ ಪ್ರಯತ್ನ ಮಾಡಲಿದೆ ಎಂದು ರಾವ್ ಹೇಳಿದ್ದಾರೆ. ಎಜಿಪಿ ಹಾಗೂ ಬಿಪಿಎಫ್ ಜೊತೆ ಬಿಜೆಪಿ ಮೈತ್ರಿ ಹೊಂದಿದೆ. ಕಾಂಗ್ರೆಸ್ ಮುಕ್ತ ಅಸ್ಸಾಂ ರಾಜ್ಯವನ್ನು ಜನತೆ ಕಾಣಲಿದ್ದಾರೆ ಎಂದಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications