Congress Candidate 3rd List: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಯಾರಿಗೆ ಟಿಕೆಟ್!
ಹೊಸ ದಿಲ್ಲಿ, ಮಾರ್ಚ್ 21: 2024ರ ಲೋಕಸಭಾ ಚುನಾವಣೆ ಕಾವು ದಿನದಿಂದಿ ದಿನಕ್ಕೆ ಜೋರಾಗಿದೆ. ಇತ್ತ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನ ಘೋಷಿಸಿದ್ದು, ಒಟ್ಟು ಏಳು ಹಂತದಲ್ಲಿ ದೇಶದಲ್ಲಿ ಚುನಾವಣೆ ನಡೆಯಲಿದೆ. ಇತ್ತ ಗೆಲ್ಲುವ ಕುದುರೆಯ ಹುಡುಕಾಟದಲ್ಲಿರುವ ಕಾಂಗ್ರೆಸ್ ಮೂರನೇ ಪಟ್ಟಿಯನ್ನ ಇಂದು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಹೈಕಮಾಂಡ್ ಮೊದಲ ಪಟ್ಟಿಯಲ್ಲಿ ಯಾವುದೇ ಗೊಂದಲಗಳಿಲ್ಲದ ಕ್ಷೇತ್ರಗಳಲ್ಲಿ ಪಕ್ಷದ ನಾಯಕರ ಒಮ್ಮತದ ಅಭಿಪ್ರಾಯದ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿತ್ತು. ಇನ್ನೂ ಮೂರನೇ ಪಟ್ಟಿಯನ್ನ ಗುರುವಾರ ಬಿಡುಗಡೆ ಮಾಡಿದ್ದು ಒಟ್ಟು 57 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಕರ್ನಾಟದಕ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ರಾಜ್ಯದಲ್ಲಿ ಸಚಿವರ ಮಕ್ಕಳಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಲಾಗಿದೆ. ವೆಂಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್ಗೆ ಟಿಕೆಟ್ ನೀಡಿದೆ. ಅಲ್ಲದೇ ಮಲ್ಲಿಕಾರ್ಜುನ್ ಖರ್ಗೆ ಅವರ ಅಳಿಯನಿಗೂ ಸಹ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಲ್ಲಿದೆ.
ಕಲಬುರ್ಗಿ- ರಾಧಾಕೃಷ್ಣ ದೊಡ್ಡಮನಿ
ಚಿತ್ರದುರ್ಗ - ಚಂದ್ರಪ್ಪ
ಬೆಳಗಾವಿ - ಮೃನಾಲ್ ಹೆಬ್ಬಾಳ್ಕರ್
ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ
ಬಾಗಲಕೋಟೆ - ಸಂಯುಕ್ತ ಶಿವಾನಂದ ಪಾಟೀಲ್
ಹುಬ್ಬಳ್ಳಿ ಧಾರವಾಡ್ - ವಿನೋದ್ ಅಸುಟಿ
ದಾವಣಗೆರೆ - ಡಾ ಪ್ರಭಾ ಮಲ್ಲಿಕಾರ್ಜುನ್
ಕೊಪ್ಪಳ - ರಾಜಶೇಖರ್ ಹಿಟ್ನಾಳ್
ಬೀದರ್ - ಸಾಗರ್ ಖಂಡ್ರೆ
ದಕ್ಷಿಣ ಕನ್ನಡ- ಪದ್ಮರಾಜ್
ಉಡಪಿ-ಚಿಕ್ಕಮಗಳೂರು - ಜಯಪ್ರಕಾಶ್ ಹೆಗಡೆ
ಬೆಂಗಳೂರು ದಕ್ಷಿಣ - ಸೌಮ್ಯರೆಡ್ಡಿ
ಬೆಂಗಳೂರು ಸೆಂಟ್ರಲ್- ಮನಸೂರ್ ಅಲಿಖಾನ್
ಬೆಂಗಳೂರು ಉತ್ತರ -ಪ್ರೋ ರಾಜೀವ್ ಗೌಡ
ಮೈಸೂರು - ಎಂ ಲಕ್ಷ್ಮಣ್
ರಾಯಚೂರು- ಕುಮಾರ್ ನಾಯ್ಕ್
ಧಾರವಾಡ- ವಿನೋದ್ ಅಸೂಟಿ
ಉತ್ತರ ಕನ್ನಡ -ಅಂಜಲಿ ನಿಂಬಾಳ್ಕರ್
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications