ಚುನಾವಣೆ ಬಂದಾಗಷ್ಟೆ ಕಾಂಗ್ರೆಸ್ ಬಡತನ ನಿರ್ಮೂಲನೆ ಬಗ್ಗೆ ಮಾತಾಡುತ್ತದೆ: ಮೋದಿ
ಸೋನೆಪುರ್ (ಒಡಿಸ್ಸಾ), ಏಪ್ರಿಲ್ 06: ಕಾಂಗ್ರೆಸ್ ಘೋಷಿಸಿರುವ ಕನಿಷ್ಠ ಆದಾಯ ಯೋಜನೆ (NYAY)ಯನ್ನು ಮೊದಲ ಬಾರಿಗೆ ಟೀಕಿಸಿರುವ ಪ್ರಧಾನಿ ಮೋದಿ, ಆ ಯೋಜನೆಯಿಂದ ದೇಶದಲ್ಲಿ ಹಣದುಬ್ಬರ ಉಂಟಾಗುತ್ತದೆ ಎಂದು ಹೇಳಿದರು.
ಒಡಿಸ್ಸಾದಲ್ಲಿ ಆಯೋಜಿಸಿದ್ದ ಚುನಾವಣಾ rally ಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕೇವಲ ಒಂದು ಭರವಸೆಯನ್ನು ಮಾತ್ರವೇ ಚುನಾವಣೆ ಸಂದರ್ಭದಲ್ಲಿ ನೀಡುತ್ತದೆ, ಅದೆಂದರೆ ಬಡತನ ನಿರ್ಮೂಲನೆ ಎಂದು ಮೋದಿ ಲೇವಡಿ ಮಾಡಿದರು.

ಕಾಂಗ್ರೆಸ್ ದಶಕಗಳಿಂದ ಬಡತನ ನಿರ್ಮೂಲನೆ ಬಗ್ಗೆ ಹೇಳುತ್ತಲೇ ಬರುತ್ತಿದೆ, ಆದರೆ ಕಾಂಗ್ರೆಸ್ ಸಚಿವರು, ಮುಖಂಡರ ಬಡತನ ನಿರ್ಮೂಲನೆ ಆಗಿ ಶ್ರೀಮಂತರಾಗುತ್ತಿದ್ದಾರೆ ಎಂದು ಮೋದಿ ಹೇಳಿದರು. ಒಡಿಸ್ಸಾದ ಆಡಳಿತಾರೂಢ ಸರ್ಕಾರ ಬಿಜೆಡಿ ವಿರುದ್ಧವೂ ಮೋದಿ ವಾಗ್ದಾಳಿ ನಡೆಸಿದರು.
ಒಡಿಸ್ಸಾದಲ್ಲಿ ನಾನು ರೈಲ್ವೆ ಹಳಿ ಅಭಿವೃದ್ಧಿಪಡಿಸಿ 24 ಲಕ್ಷ ಜನರಿಗೆ ಉದ್ಯೋಗ ನೀಡಿದಾಗಲೆ, ಇಲ್ಲಿನ ಜನರಿಗೆ ನನ್ನ ಮೇಲೆ ನಂಬಿಕೆ ಬಂದಿದೆ, ಕಾಂಗ್ರೆಸ್ ಮತ್ತು ಬಿಜೆಡಿ ಅವರಿಗೆ ಬಡವರು ಕೇವಲ ಮತಬ್ಯಾಂಕ್ ಅಷ್ಟೆ, ಹಾಗಾಗಿಯೇ ಅವರಿಗೆ ಅಭಿವೃದ್ಧಿ ಇಷ್ಟವಿಲ್ಲ ಎಂದು ಅವರು ಹೇಳಿದರು.
ಬಿಜೆಪಿ ನೇತೃತ್ವದಲ್ಲಿ ಒಡಿಸ್ಸಾ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಸರ್ಕಾರಗಳು ರಚನೆ ಆಗಲಿ, ವಲಸಿಗರ ಸ್ವರ್ಗ ಎನಿಸಿಕೊಳ್ಳುತ್ತಿರುವ ಅಸ್ಸಾಂ ಅನ್ನು ಪ್ರವಾಸೋದ್ಯಮದ ನಾಡಾಗಿ ಪರಿವರ್ತನೆ ಮಾಡುತ್ತೇವೆ ಎಂದು ಮೋದಿ ಭರವಸೆ ನೀಡಿದರು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications