ಛತ್ತೀಸ್ ಗಢದಲ್ಲಿ ಟಿಕೆಟ್ ಗಾಗಿ ಚೇರ್, ಪಾಟ್ ಮುರಿದ ಕಾಂಗ್ರೆಸ್ ಕಾರ್ಯಕರ್ತರು!
ರಾಯ್ಪುರ, ನವೆಂಬರ್ 02: ಛತ್ತೀಸ್ ಗಢದಲ್ಲಿ ಬಿಜೆಪಿ ವಿರುದ್ಧ ಜಯಗಳಿಸಲೇಬೇಕು ಎಂಬ ಜಿದ್ದಿಗೆ ಕಾಂಗ್ರೆಸ್ ಬಿದ್ದಿದೆ. ಆದರೆ ಬಿಜೆಪಿ ವಿರುದ್ಧ ತಂತ್ರ ರೂಪಿಸುವುದಕ್ಕಿಂತ ಪಕ್ಷದ ಒಳಗಿನ ಅಸಮಾಧಾನ ಶಮನ ಮಾಡುವುದಕ್ಕೆ ತಂತ್ರ ರೂಪಿಸುವುದೇ ಕಾಂಗ್ರೆಸ್ಸಿಗೆ ದೊಡ್ಡ ತಲೆನೋವಾಗಿದೆ.
ಛತ್ತೀಸ್ ಗಢದ ರಾಜಧಾನಿ ರಾಯ್ಪುರ ಮತ್ತು ಬಿಲಾಸ್ಪುರದಲ್ಲಿರುವ ಕಾಂಗ್ರೆಸ್ ಕಚೇರ ಗುರುವಾರದಂದು ಸಾಕಷ್ಟು ಅಹಿತಕರ ಘಟನೆಗಳಿಗೆ ಸಾಕ್ಷಿಯಾಗಿದೆ.

ಟಿಕೆಟ್ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರು ಕೆಲವು ಹೆಸರುಗಳ ಬೇಡಿಕೆ ಇಟ್ಟಿದ್ದು, ಇದಕ್ಕೆ ಒಪ್ಪದೇ ಇದ್ದಲ್ಲಿ ಸುಮ್ಮನಿರುವುವದಿಲ್ಲ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತವಾಗಿ ಕಚೇರಿಯ ಕುರ್ಚಿಗಳು, ಹೂಕುಂಡಗಳನ್ನು ಮುರಿದು ಹಾಕಿದ ಘಟನೆ ನಡೆಯಿತು.
Chhattisgarh: A ruckus was created at Congress office in Raipur last night following arguments over Raipur South seat. Party leader R Tiwari says,"it's Congress workers' sentiments for the seat as they have right to speak.Punia ji had a discussion with them after which they left" pic.twitter.com/kzmxe9Ck0U
— ANI (@ANI) November 2, 2018
ಪಕ್ಷಕ್ಕಾಗಿ ನಿರಂತರವಾಗಿ ದುಡಿದವರಿಗೆ ಟಿಕೆಟ್ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸುವುದು ಸಹಜ. ಪಕ್ಷದಿಂದ ಯಾರೂ ಬಂಡಾಯವೆದ್ದಿಲ್ಲ. ಟಿಕೆಟ್ ಹಂಚಿಕೆಯ ವಿಷಯದಲ್ಲಿ ಅನ್ಯಾಯವಾಗಬಾರದು ಎಂಬುದಷ್ಟೇ ಪಕ್ಷದ ಕಾರ್ಯಕರ್ತರ ಕಳಕಳಿ ಎಂದು ಕಾಂಗ್ರೆಸ್ ಮುಖಂಡ ನರೇಂದ್ರ ಬೊಲಾರ್ ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications