ಒಮ್ಮತದ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ: ಸುಪ್ರೀಂಕೋರ್ಟ್
ನವದೆಹಲಿ, ಫೆಬ್ರವರಿ 03: ಒಮ್ಮತದ ಲೈಂಗಿಕ ಸಂಬಂಧ ಅತ್ಯಾಚಾರವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಒಂದೊಮ್ಮೆ ಒಮ್ಮತದಿಂದ ಲೈಂಗಿಕ ಸಂಬಂಧ ಹೊಂದಿದ ಬಳಿಕ ಮದುವೆಯಾಗಲು ನಿರಾಕರಿಸಿದರೆ ಅದನ್ನು ಅತ್ಯಾಚಾರವೆಂದು ಕರೆಯಲು ಸಾಧ್ಯವಿಲ್ಲ. ತನ್ನ ಮಾಜಿ ಸಂಗಾತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಸುಪ್ರೀಂಕೋರ್ಟ್ ತಡೆಹಿಡಿದಿದೆ. ಎಂಟು ವಾರಗಳವರೆಗೆ ಮತ್ತು ಪ್ರಕರಣದಲ್ಲಿ ಅರ್ಜಿದಾರರ ಸ್ವಾತಂತ್ರ್ಯದ ಪ್ರಶ್ನೆಯನ್ನು ವಿಚಾರಣಾ ನ್ಯಾಯಾಲಯ ನಿರ್ಧರಿಸುತ್ತದೆ ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠ, ಪುರುಷ ಮತ್ತು ಹೆಂಡತಿಯಾಗಿ ಒಟ್ಟಿಗೆ ವಾಸಿಸುತ್ತಿದ್ದರೆ ಗಂಡ ಕ್ರೂರವಾಗಿರಬಹುದು, ಆದರೆ ವಾಸಿಸುತ್ತಿರುವ ದಂಪತಿಗಳ ನಡುವಿನ ಲೈಂಗಿಕ ಸಂಭೋಗವನ್ನು ಅತ್ಯಾಚಾರ ಎಂದು ಕರೆಯಬಹುದೇ? ಎಂದು ಕೋರ್ಟ್ ಪ್ರಶ್ನಿಸಿದೆ.
ಎರಡು ವರ್ಷಗಳ ಕಾಲ ಮಹಿಳೆ ಆತನೊಂದಿಗೆ ಸಂಬಂಧ ಹೊಂದಿದ್ದಳು, ಬಳಿಕ ಆತನ ಮೇಲೆ ಅತ್ಯಾಚಾರ ಆರೋಪ ಹೊರಿಸಲಾಗಿದ್ದು, ಈ ಕುರಿತು ಅರ್ಜಿಯನ್ನು ಪರಿಶೀಲಿಸುವಾಗ ಸುಪ್ರೀಂಕೋರ್ಟ್ ಈ ವಿಷಯಗಳ ಕುರಿತು ಅವಲೋಕಿಸಿದೆ.

ಯಾರೂ ಮದುವೆ ವಿಚಾರವಾಗಿ ತಪ್ಪಾಗಿ ಭರವಸೆ ನೀಡಬಾರದು ಮತ್ತು ಮುರಿಯಬಾರದು. ಆದರೆ ಒಮ್ಮತದಿಂದ ಒಂದಾಗಿದ್ದರೆ ಅದನ್ನು ಅತ್ಯಾಚಾರವೆಂದು ಹೇಳಲಾಗದು ಎರಡೂ ಭಿನ್ನವಾಗಿದೆ.
ಆರೋಪಿಗಳನ್ನು ಪ್ರತಿನಿಧಿಸುವ ಹಿರಿಯ ವಕೀಲೆ ವಿಭಾ ದತ್ತಾ ಮಖೀಜಾ, ದಂಪತಿಗಳು ಒಟ್ಟಿಗೆ ಕೆಲಸ ಮಾಡುತ್ತಿದ್ದರು ಮತ್ತು ಅವರು ಎರಡು ವರ್ಷಗಳಿಂದ ಲೈವ್-ಇನ್ ಸಂಬಂಧದಲ್ಲಿದ್ದರು ಎಂದು ನ್ಯಾಯಪೀಠದ ಮುಂದೆ ವಾದಿಸಿದರು. ಆದಾಗ್ಯೂ, ಸುಪ್ರೀಂ ಕೋರ್ಟ್ ಪೀಠವು ಮದುವೆಗೆ ಸುಳ್ಳು ಭರವಸೆ ನೀಡುವುದು ತಪ್ಪು ಎಂದು ಉಲ್ಲೇಖಿಸಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications