ಆಂಧ್ರ ಕೌನ್ಸಿಲರ್ ಸಭೆಯಲ್ಲಿ ಚಪ್ಪಲಿಯಿಂದ ಕಪಾಳಮೋಕ್ಷ ಮಾಡಿಕೊಂಡ ಕೌನ್ಸಿಲರ್!
ಅನಕಾಪಲ್ಲಿ ಆಗಸ್ಟ್ 1: ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸದ ಕಾರಣಕ್ಕೆ ಅನಕಪಲ್ಲಿ ಜಿಲ್ಲೆಯ ಕೌನ್ಸಿಲರ್ಯೊಬ್ಬರು ಸೋಮವಾರ ಚಪ್ಪಲಿಯಿಂದ ಹೊಡೆದುಕೊಂಡಿದ್ದಾರೆ. ನರಸೀಪಟ್ಟಣ ಪುರಸಭೆಯ (ವಾರ್ಡ್ 20) ಕೌನ್ಸಿಲರ್ ಮುಲಪರ್ತಿ ರಾಮರಾಜು ಕೌನ್ಸಿಲ್ ಸಭೆಯಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಾಲಿಕೆ ಸದಸ್ಯನಾಗಿ ಆಯ್ಕೆಯಾಗಿ 31 ತಿಂಗಳು ಕಳೆದರೂ ನನ್ನ ವಾರ್ಡ್ನಲ್ಲಿನ ಒಳಚರಂಡಿ, ವಿದ್ಯುತ್, ನೈರ್ಮಲ್ಯ, ರಸ್ತೆ ಮತ್ತಿತರ ನಾಗರಿಕ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ ಎಂದು ರಾಮರಾಜು ಅವರು ತಮ್ಮ ಕಪಾಳಮೋಕ್ಷಕ್ಕೆ ಕಾರಣ ವಿವರಿಸಿದರು.

ಆಟೋರಿಕ್ಷಾ ಓಡಿಸುವ ಮೂಲಕ ಜೀವನ ಸಾಗಿಸುತ್ತಿರುವ 40 ವರ್ಷ ವಯಸ್ಸಿನ ಕೌನ್ಸಿಲರ್ ಅವರು ಎಲ್ಲಾ ಆಯ್ಕೆಗಳನ್ನು ಪ್ರಯತ್ನಿಸಿದರು. ಆದರೆ ಮತದಾರರಿಗೆ ನೀಡಿದ ಭರವಸೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಿಕೊಂಡು ಅಸಮಧಾನಗೊಂಡರು.
తెలుగుదేశం పార్టీ తరపున గెలిచిన లింగాపురం గ్రామ గిరిజన ప్రజాప్రతినిధి ఆయన. పదవిలో ఉండి కూడా 30 నెలలుగా గ్రామంలో ఒక్క కుళాయి కూడా వేయించలేకపోయానని... దీనికంటే చచ్చిపోవడం నయమని కౌన్సిలర్ల సమావేశంలో కన్నీరు పెట్టుకుని, చెప్పుతో కొట్టుకున్నారాయన.#AndhraPradesh #NalugellaNarakam… pic.twitter.com/u6k4E5KXZy
— Telugu Desam Party (@JaiTDP) July 31, 2023
ಸ್ಥಳೀಯ ಪುರಸಭೆ ಅಧಿಕಾರಿಗಳು 20ನೇ ವಾರ್ಡ್ ಅನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಅವರು ಆರೋಪಿಸಿದರು. ಅವರ ಯಾವುದೇ ಮತದಾರರಿಗೆ ನೀರಿನ ಸಂಪರ್ಕವನ್ನು ಸಹ ಕೊಡಿಸಲು ಸಾಧ್ಯವಾಗಲಿಲ್ಲ. ಈಡೇರದ ಭರವಸೆಗಳನ್ನು ಪೌರಕಾರ್ಮಿಕರು, ಮತದಾರರು ಈಡೇರಿಸುವಂತೆ ಒತ್ತಾಯಿಸುತ್ತಿದ್ದು, ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದೆ ಕೌನ್ಸಿಲ್ ಸಭೆಯಲ್ಲಿ ಸಾಯುವುದೇ ಲೇಸು ಎಂದು ರಾಮರಾಜು ಹೇಳಿ ಬೇಸರಗೊಂಡಿದ್ದಾರೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications