ಭಾರತ ಎಲ್ಲಾ ಗೌರವ ಕಳೆದುಕೊಳ್ಳುತ್ತಿದೆ; ರಾಹುಲ್ ಗಾಂಧಿ

ನವದೆಹಲಿ, ಜುಲೈ 15 : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಗಳ ಕುರಿತು ಟೀಕಿಸಿದ್ದಾರೆ. "ದೇಶ ಎಲ್ಲಾ ಕಡೆ ಅಧಿಕಾರ ಮತ್ತು ಗೌರವವನ್ನು ಕಳೆದುಕೊಳ್ಳುತ್ತಿದೆ" ಎಂದು ಅವರು ಆರೋಪಿಸಿದ್ದಾರೆ.

Recommended Video

      IPL 2020 moving to Dubai | Oneindia Kannada

      ಬುಧವಾರ ರಾಹುಲ್ ಗಾಂಧಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. "ಸರ್ಕಾರ ಮುಂದೇನು ಮಾಡಬೇಕು? ಎಂದು ತಿಳಿಯದ ಸ್ಥಿತಿಯಲ್ಲಿದೆ" ಎಂದು ದೂರಿದ್ದಾರೆ.

      "ಇರಾನ್ ಛಬಾರ್ ಬಂದರು ರೈಲು ಯೋಜನೆಯಿಂದ ಭಾರತವನ್ನು ಕೈಬಿಟ್ಟಿದೆ. ಭಾರತ ಹಣ ಒದಗಿಸಲು ತಡ ಮಾಡುತ್ತಿರುವುದು ಇದಕ್ಕೆ ಕಾರಣ" ಎಂದು ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

      Country Is Losing Power And Respect Everywhere Rahul Gandhi

      ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿರುವ ರಾಹುಲ್ ಗಾಂಧಿ, ಸರ್ಕಾರದ ನೀತಿಗಳು ವಿಫಲವಾಗಿದೆ ಎಂದು ತಿಳಿಸಿದ್ದಾರೆ.

      ಒಮನ್ ಕೊಲ್ಲಿಯಲ್ಲಿ ಭಾರತ ಮತ್ತು ಇರಾನ್ ಜಂಟಿಯಾಗಿ ನಿರ್ಮಿಸಿರುವ ಬಂದರು 'ಛಬಾರ್'. ಬಂದರಿನ ಮೊದಲ ಹಂತವನ್ನು ಈಗಾಗಲೇ ಉದ್ಘಾಟಿಸಲಾಗಿದೆ. ಇದರಿಂದಾಗಿ ಪಾಕಿಸ್ತಾನ ಗಡಿಯನ್ನು ಪ್ರವೇಶ ಮಾಡದೇ ಇರಾನ್ ಸೇರಿದಂತೆ ಕೇಂದ್ರ ಏಷ್ಯಾದ ದೇಶಗಳೊಂದಿಗೆ ವ್ಯಾಪಾರ ವಹಿವಾಟು ನಡೆಸಲು ಸಾಧ್ಯವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+