ಮಾನವ ಕಳ್ಳಸಾಗಣೆ ಕೇಸ್ : ಗಾಯಕ ದಲೇರ್ ಮೆಹಂದಿ ದೋಷಿ
ಚಂಡೀಗಢ, ಮಾರ್ಚ್ 16: ಪಂಜಾಬಿ ಪಾಪ್ ಗಾಯಕ ದಲೇರ್ ಮೆಹಂದಿ ಅವರು ಮಾನವ ಕಳ್ಳಸಾಗಣೆ ಕೇಸ್ ನಲ್ಲಿ ತಪ್ಪಿತಸ್ಥ ಎಂದು ಪಟಿಯಾಲ ಕೋರ್ಟ್ ಆದೇಶ ನೀಡಿದೆ.
2003ರ ಮಾನವ ಕಳ್ಳಸಾಗಣೆ ಕೇಸ್ ನಲ್ಲಿ ಸ್ಟಾರ್ ಗಾಯಕ ದಲೇರ್ ಅವರು ದೋಷಿ ಎಂದು ಆದೇಶಿಸಲಾಗಿದೆ. ದಲೇರ್ ಹಾಗೂ ಅವರ ಸೋದರ ಷಂಶೇರ್ ಸಿಂಗ್ ಅವರು ತಮ್ಮ ಗಾನವೃಂದದ ಮೂಲಕ ಅಕ್ರಮವಾಗಿ ವಿದೇಶಕ್ಕೆ ಜನರನ್ನು ಕರೆದೊಯ್ದಿರುವ ಆರೋಪ ಹೊತ್ತಿದ್ದಾರೆ.

1998 ಹಾಗೂ 1999ರಲ್ಲಿ ಎರಡು ಬಾರಿ ವಿದೇಶಿ ಪ್ರವಾಸ ಕೈಗೊಂಡಿದ್ದರು. ಈ ವೇಳೆಯಲ್ಲಿ ಸುಮಾರು 10 ಮಂದಿಯನ್ನು ಗಾನವೃಂದದ ಸದಸ್ಯರು ಎಂದು ಹೇಳಿ,. ಯುಎಸ್ ಗೆ ಕರೆದೊಯ್ದ ಆರೋಪ ಹೊತ್ತುಕೊಂಡಿದ್ದರು. ಇದರ ವಿರುದ್ಧ ಅಕ್ರಮವಾಗಿ ಮಾನವ ಕಳ್ಳ ಸಾಗಣೆ ಪ್ರಕರಣ ದಾಖಲಾಗಿತ್ತು.
2006ರಲ್ಲಿ ಪಟಿಯಾಲ ಪೊಲೀಸರು ದಲೇರ್ ಮೆಹಂದಿ ಪರ ವರದಿ ಸಲ್ಲಿಸಿದ್ದರು. ಆದರೆ, ಮೆಹಂದಿ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಸಿಕ್ಕಿದ್ದರಿಂದ ತನಿಖೆ ನಡೆಸಲಾಗಿತ್ತು. ತನಿಖೆಯಿಂದ ಮೆಹಂದಿ ಅವರ ಮೇಲಿನ ಆರೋಪ ಸತ್ಯ ಎಂದು ಸಾಬೀತಾಗಿದ್ದು, ಮೆಹಂದಿ ಸೋದರರು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications