ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2ಜಿ ಸ್ಪೆಕ್ಟ್ರಂ ಹಗರಣ: ವಿಶೇಷ ಕೋರ್ಟ್ ನಿಂದ ಇಂದು ತೀರ್ಪು

|
Google Oneindia Kannada News

ನವದೆಹಲಿ, ಡಿಸೆಂಬರ್ 21: ಯುಪಿಎ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಹಗರಣಗಳಲ್ಲೊಂದಾದ 2 ಜಿ ಸ್ಪೆಕ್ಟ್ರಂ ಹಗರಣದ ತೀರ್ಪನ್ನು ದೆಹಲಿಯ ವಿಶೇಷ ನ್ಯಾಯಾಲಯ ಇಂದು(ಡಿ.21) ಹೊರಹಾಕಲಿದೆ.

ಶನಿಯಿಂದ ಆಗುವ ತೊಂದರೆಗೆ ಮಾಡಿಸಬೇಕಾದ ಶಾಂತಿ, ಪರಿಹಾರ ಮಾರ್ಗ ಶನಿಯಿಂದ ಆಗುವ ತೊಂದರೆಗೆ ಮಾಡಿಸಬೇಕಾದ ಶಾಂತಿ, ಪರಿಹಾರ ಮಾರ್ಗ

2008 ರಲ್ಲಿ ಆಗಿನ ದೂರಸಂಪರ್ಕ ಸಚಿವರಾಗಿದ್ದ ಎ.ರಾಜಾ ಅವರ ಅಧಿಕಾರಾವಧಿಯಲ್ಲಿ ನಡೆದ ಈ ಹಗರಣದ ತೀರ್ಪು ಹೊರಬೀಳುತ್ತಿದ್ದಂತೆಯೇ ಮಾಜಿ ಸಚಿವ ಎ.ರಾಜಾ ಮತ್ತು ಡಿಎಂಕೆ ಸಂಸದೆ ಕನ್ನಿಮೋಳಿ ಅವರ ಹಣೆಬರಹ ನಿರ್ಧಾರವಾಗಲಿದೆ!

ಬಹುಮುಖ ಪ್ರತಿಭೆಯ ಕನ್ನಿಮೋಳಿ ವ್ಯಕ್ತಿಚಿತ್ರ ಬಹುಮುಖ ಪ್ರತಿಭೆಯ ಕನ್ನಿಮೋಳಿ ವ್ಯಕ್ತಿಚಿತ್ರ

Court to pronounce judgment on 2G scam cases today

ಸರ್ಕಾರದ ಬೊಕ್ಕಸಕ್ಕೆ ಸುಮಾರು 1.76 ಲಕ್ಷ ಕೋಟಿ ರೂ. ನಷ್ಟವನ್ನುಂಟುಮಾಡಿದ ಈ ಹಗರಣದ ತೀರ್ಪು ತಮಿಳುನಾಡಿನಲ್ಲಿ ಆರ್ ಕೆ ನಗರ ಕ್ಷೇತ್ರದ ಉಪಚುನಾವಣೆಯ ದಿನದಂದೇ ಹೊರಬೀಳುತ್ತಿರುವುದು ಮತ್ತೊಮದು ಅಚ್ಚರಿಯ ವಿಷಯ!

English summary
A Delhi court will later today pronounce the verdict in the much-anticipated 2G spectrum allocation scam cases. With this the fate of former telecom minister A Raja, DMK MP Kanimozhi and several others will be decided.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X