ಆದ್ಯತೆ ಮೇರೆಗೆ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ: ಹರ್ಷವರ್ಧನ್
ನವದೆಹಲಿ, ನವೆಂಬರ್ 19: ಭಾರತದಲ್ಲಿ ಕೊರೊನಾ ಲಸಿಕೆಯನ್ನು ಆದ್ಯತೆ ಮೇರೆಗೆ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
50 ವರ್ಷ ವಯಸ್ಸಿಗಿಂತ ಕಡಿಮೆ ಇದ್ದು, ಈಗಾಗಲೇ ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರ ಬಗ್ಗೆ ತಜ್ಞರು ನಿರ್ಧರಿಸಲಿದ್ದಾರೆ, ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಸ್ಪಷ್ಟ ಯೋಜನೆ ರೂಪಿಸಲಾಗಿರುವುದನ್ನು ಹರ್ಷವರ್ಧನ್ ತಿಳಿಸಿದ್ದಾರೆ.
ಎಫ್ಐಸಿಸಿಐ ಎಫ್ಎಲ್ಒಯಿಂದ ಆಯೋಜನೆಗೊಂಡ ವೆಬಿನಾರ್ ನಲ್ಲಿ ಮಾತನಾಡಿರುವ ಡಾ. ಹರ್ಷವರ್ಧನ್, ಮುಂದಿನ ಕೆಲವು ತಿಂಗಳುಗಳಲ್ಲಿ ಕೊವಿಡ್-19 ಲಸಿಕೆ ಲಭ್ಯವಾಗಲಿದೆ.

ಜುಲೈ- ಆಗಸ್ಟ್ ನಲ್ಲಿ 400-500 ಮಿಲಿಯನ್ ಲಸಿಕೆಗಳು 25-30 ಕೋಟಿ ಜನರಿಗೆ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಆದ್ಯತೆಯ ಆಧಾರದಲ್ಲಿ ಕೊವಿಡ್-19 ಲಸಿಕೆಯನ್ನು ಹಂಚುವುದು ಸ್ವಾಭಾವಿಕ. ಕೊರೋನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಹಾಗೂ 65 ವಯಸ್ಸಿನವರಿಗೆ ಲಸಿಕೆಗಳನ್ನು ಮೊದಲು ವಿತರಿಸಲಾಗುವುದು ಆ ನಂತರ 50-65 ವಯಸ್ಸಿನವರನ್ನು ಆದ್ಯತೆಯ ಪಟ್ಟಿಯಲ್ಲಿ ಇರಿಸಲಾಗಿದೆ ಎಂದು ಹರ್ಷವರ್ಧನ್ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications