ಸದ್ಯದಲ್ಲೇ ಕ್ರೆಡಿಟ್, ಡೆಬಿಟ್ ಕಾರ್ಡ್ ಮಾಯ-ನೀತಿ ಆಯೋಗ ಸಿಇಒ
ಮುಂದಿನ ದಿನಗಳಲ್ಲಿ ಭಾರತದಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡುಗಳು ಮಾಯವಾಗಲಿವೆ. ಜತೆಗೆ ಎಟಿಎಂಗಳೂ ಕಣ್ಮರೆಯಾಗಲಿವೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.
ಬೆಂಗಳೂರು, ಏಪ್ರಿಲ್ 2: ಮುಂದಿನ ದಿನಗಳಲ್ಲಿ ಭಾರತದಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡುಗಳು ಮಾಯವಾಗಲಿವೆ. ಜತೆಗೆ ಎಟಿಎಂಗಳೂ ಕಣ್ಮರೆಯಾಗಲಿವೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.
ಭಾರತ ತಂತ್ರಜ್ಞಾನದ ಅಳವಡಿಕೆಯಲ್ಲಿ ಭಾರೀ ವೇಗವನ್ನು ಕಾಯ್ದುಕೊಂಡಿದೆ. ಮುಂದಿನ ದಿನಗಳಲ್ಲಿ ಡಿಜಿಟಲ್ ವ್ಯವಹಾರ ಹೆಚ್ಚಾಗಲಿದೆ. ಮೊಬೈಲ್ ವ್ಯಾಲೆಟ್ ಮತ್ತು ಬಯೋಮೆಟ್ರಿಕ್ ಮೂಲಕ ವ್ಯವಹಾರಗಳು ನಡೆಯಲಿದ್ದು ಕ್ರೆಡಿಟ್, ಡೆಬಿಟ್ ಕಾರ್ಡ್ ಗಳು, ಜತೆಗೆ ಎಟಿಎಂಗಳೂ ಕಣ್ಮರೆಯಾಗಲಿವೆ ಎಂದು ಅವರು ಹೇಳಿದ್ದಾರೆ. ಪಿಎಚ್ಡಿ ಚೇಂಬರ್ ಆಫ್ ಕಾಮರ್ಸ್ ಕಾರ್ಯಕ್ರಮದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.[ಜಾರಿ ನಿರ್ದೇಶನಾಲಯ ಭರ್ಜರಿ ಬೇಟೆ: 2300 ಬೇನಾಮಿ ಕಂಪನಿಗಳು ಪತ್ತೆ]

"ಸದ್ಯ ಭಾರತದಲ್ಲಿ ಬ್ಯಾಂಕ್ ಬ್ರಾಂಚ್ ನಲ್ಲಿ ನಡೆಯುವ ವ್ಯವಹಾರಗಳು ಸರಿಸುಮಾರು ಸತ್ತೇ ಹೋಗಿವೆ. ಜತೆಗೆ ತಂತ್ರಜ್ಞಾನಗಳನ್ನು ವೇಗವಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮೊಬೈಲ್ ವ್ಯಾಲೆಟ್ ಮತ್ತು ಬಯೋಮೆಟ್ರಿಕ್ ಮೂಲಕವೇ ವ್ಯವಹಾರಗಳು ನಡೆಯಲಿವೆ," ಎಂದು ಅಮಿತಾಬ್ ಕಾಂತ್ ಹೇಳಿದ್ದಾರೆ.[ರೈಲ್ವೇ ಆನ್ ಲೈನ್ ಬುಕಿಂಗ್ ಸೇವಾ ತೆರಿಗೆ ವಿನಾಯ್ತಿ ಮುಂದುವರಿಕೆ]
ಇದೇ ವೇಳೆ ಭಾರತದಲ್ಲಿ ಸಂಶೋಧನಾ ಕ್ಷೇತ್ರ ಭಾರೀ ವೇಗದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ. ಬೆಂಗಳೂರು ಹಾಗೂ ಹೈದರಾಬಾದಿನಲ್ಲಿ 1500ಕ್ಕೂ ಹೆಚ್ಚು ಕಂಪೆನಿಗಳು ತಮ್ಮ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ತೆರೆದಿವೆ ಕಾಂತ್ ಮಾಹಿತಿ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications