ಇದೇ ಮೊದಲಲ್ಲ ಫೋನಿ ಸೈಕ್ಲೋನ್ ಹಿಂದೆಯೂ ಒಡಿಶಾಕ್ಕೆ ಅಪ್ಪಳಿಸಿತ್ತು
Recommended Video
ಪುರಿ, ಮೇ 3: ಫೋನಿ ಸೈಕ್ಲೋನ್ ಒಡಿಶಾಕ್ಕೆ ಹೊಸತೇನಲ್ಲ, ಇದಕ್ಕೂ ಮುನ್ನವೂ ಒಮ್ಮೆ ಈ ಚಂಡಮಾರುತ ಒಡಿಶಾಕ್ಕೆ ಅಪ್ಪಳಿಸಿ 10 ಸಾವಿರ ಮಂದಿ ಸಾವಿಗೆ ಕಾರಣವಾಗಿತ್ತು.
ಹೌದು 1999ರಲ್ಲಿ ಫೋನಿ ಚಂಡಮಾರುತ ತನ್ನ ರೌದ್ರಾವತಾರವನ್ನು ಒಡಿಶಾ ಜನರಿಗೆ ತೋರಿಸಿತ್ತು. ಆ ಸಮಯದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.
ಹಾಗಾಗಿಯೇ ಈ ಚಂಡಮಾರುತ ಹೆಸರು ಕೇಳುತ್ತಿದ್ದಂತೆಯೇ ಆತಂಕಗೊಂಡಿರುವ ಒಡಿಶಾ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಕರಾವಳಿ ಭಾಗದಲ್ಲಿದ್ದ 10 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದೆ.
ನೌಕಾಪಡೆ, ವಾಯುಸೇನೆ, ಕೋಸ್ಟ್ಗಾರ್ಡ್, ವಿಪತ್ತು ನಿರ್ವಹಣಾ ತಂಡಗಳು ಈಗಲೇ ಆಗಮಿಸಿವೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ವರದಿ ಪಡೆದಿದ್ದಾರೆ.

ಒಡಿಶಾ ಮಳೆ, ಸಹಾಯವಾಣಿ ಆರಂಭ
ಒಡಿಶಾ ಗೃಹ ಸಚಿವಾಲಯವು ಈಗಾಗಲೇ ಸಹಾಯವಾಣಿ ಕೇಂದ್ರಗಳನ್ನು ತೆರೆದಿದೆ. 1938ಕ್ಕೆ ಕರೆ ಮಾಡಿ ತೊಂದರೆಗಳನ್ನು ಹೇಳಿಕೊಳ್ಳಬಹುದಾಗಿದೆ.

ಇಂದೋರ್ಗೆ ಒಡಿಶಾ ಜನರ ಸ್ಥಳಾಂತರ
ಒಡಿಶಾಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ ಇರುವ ಕಾರಣ 10ಲಕ್ಷಕ್ಕೂ ಹೆಚ್ಚು ಮಂದಿಯನ್ನು ಇಂದೋರ್ಗೆ ಸ್ಥಳಾಂತರ ಮಾಡಲಾಗುತ್ತಿದೆ. ಈಗಾಗಲೇ ಚಂಡಮಾರುತ ಒಡಿಶಾದಿಂದ ಕೇವಲ 80 ಕಿ.ಮೀ ದೂರದಲ್ಲಿದೆ.

ಫೋನಿ ಅಪ್ಪಳಿಸಿದರೆ ಯಾವ್ಯಾವ ಜಿಲ್ಲೆಗೆ ಹಾನಿ
ಫೋನಿ ಚಂಡಮಾರುತ ಅಪ್ಪಳಿಸಿದರೆ ಗಜಪತಿ, ಗಂಜಂ, ಖುರ್ದಾ,ನಾಯ್ಗಢ, ಜಗತ್ಸಿಂಗ್ಪುರ, ಕೇಂದ್ರಪರ, ಜಾಜ್ಪುರ, ಭದ್ರಕ್ ಜಿಲ್ಲೆಗಳಿಗೆ ಹಾನಿ ಉಂಟಾಗಲಿದೆ.

147 ರೈಲುಗಳ ಸಂಚಾರ ಸ್ಥಗಿತ
ಒಡಿಶಾಕ್ಕೆ ಫ್ಯಾನಿ ಚಂಡಮಾರುತ ಆಗಮನದಿಂದಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆಗಳಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 147 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮೇದಿನಿಪುರ, ಹೌರಾ,ಹೂಘ್ಲಿ, ಝಾರ್ಗ್ರಾಮ್, ಕೋಲ್ಕತ್ತ, ಆಂಧ್ರಪ್ರದೇಶದ ಶ್ರೀಕಾಕುಲಂ, ವಿಜಯನಗರ, ವಿಶಾಖಪಟ್ಟಣಂನಲ್ಲಿ ತೊಂದರೆಯಾಗುವ ಸಾದ್ಯತೆ ಇದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications