ಸೈಕ್ಲೋನ್ ಪೀಡಿತ ಪ್ರದೇಶದಲ್ಲೇ ಇರುತ್ತೇನೆ, ಎಲ್ಲೂ ಹೋಗೋಲ್ಲ: ದೀದಿ
ಖರ್ಗ್ಪುರ(ಪಶ್ಚಿಮ ಬಂಗಾಳ), ಮೇ 03: ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಗೆ ಅಪ್ಪಳಿಸಿರುವ ಚಂಡಮಾರುದಿಂದಾಗಿ ಈ ರಾಜ್ಯಗಳಲ್ಲಿ ಎಲ್ಲಾ ರೀತಿಯ ರಾಜಕೀಯ ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ.
ಸಮಾವೇಶಗಳು ರದ್ದಾಗಿದ್ದರೂ, ಪಶ್ಚಿಮ ಬಂಗಾಳದ ಕರಾವಳಿಯ ಖರ್ಗ್ಪುರದಲ್ಲಿಯೇ ಇನ್ನೆರಡು ದಿನ ನೆಲೆಸುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
"ನಾವು ಸೈಕ್ಲೋನ್ ಫೋನಿಯಿಂದ ಉಂಟಾಗುತ್ತಿರುವ ಎಲ್ಲಾ ಸಮಸ್ಯೆಗಳ ನಿವಾರಣೆಗೂ 24x7 ರಕ್ಷಣಾ ಕಾರ್ಯ ನಡೆಸುತ್ತಿದ್ದೇವೆ. ಎಲ್ಲರೂ ತಂತಮ್ಮ ಮನೆಯಲ್ಲೇ ಇದ್ದು, ಸುರಕ್ಷಿತವಾಗಿರಬೇಕು ಎಂದು ನಾನು ಮನವಿ ಮಾಡುತ್ತೇನೆ. ಎರಡು ದಿನಗಳ ಕಾಲ ನಾನು ಖರ್ಗ್ಪುರ ಕರಾವಳಿಯಲ್ಲೇ ಇರುತ್ತೇನೆ. ಚಂಡಮಾರುತ ಮರೆಯಾದ ಮೇಲೆ ನಾನೂ ವಾಪಸ್ ನನ್ನ ಕೆಲಸಗಳಿಗೆ ಮರಳುತ್ತೇನೆ" ಎಂದು ದೀದಿ ಹೇಳಿದ್ದಾರೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದ ಎದ್ದಿರುವ ಫೋನಿ ಚಂಡಮಾರುತಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಗಳು ತತ್ತರಿಸಿವೆ. ಈಗಾಗಲೇ ಇಬ್ಬರು ಈ ಸೈಕ್ಲೋನ್ ಹಾವಳಿಗೆ ಮೃತರಾಗಿದ್ದಾತೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications