Man VS Wild Exclusive: ಡೇಲಿಹಂಟ್ App ನಲ್ಲೂ ಲಭ್ಯ!
ಪ್ರಧಾನಿ ನರೇಂದ್ರ ಮೊದಿ ಅವರ ರಾಜಕೀಯದಾಚೆಯ ಬದುಕಿನ ಚಿತ್ರವನ್ನು ಕಟ್ಟಿಕೊಡುವ ಪ್ರಯತ್ನವನ್ನು ಪ್ರಖ್ಯಾತ ವನ್ಯಪ್ರೇಮಿ, ಸಾಹಸಿ, ಬರಹಗಾರ ಬೇರ್ ಗ್ರಿಲ್ಸ್ ತಮ್ಮ ಮ್ಯಾನ್ ವರ್ಸಸ್ ವೈಲ್ಡ್ ಸರಣಿಯಲ್ಲಿ ಮಾಡಿದ್ದು, ಅದು ಆಗಸ್ಟ್ 12 ರಂದು ಪ್ರಸಾರವಾಗಲಿದೆ. ಈ ಎಪಿಸೋಡ್ ಅನ್ನು ಮುಂಚೂಟಿ ನ್ಯೂಸ್ app ಡೇಲಿ ಹಂಟ್ ಸಹ ಪ್ರಸಾರ ಮಾಡಲಿದ್ದು, ತಮ್ಮ ಡೇಲಿ ಹಂಟ್ app ಮೂಲಕ ಯಾರಾದರೂ ಈ ಸಂದರ್ಶನವನ್ನು ವೀಕ್ಷಿಸಬಹುದಾಗಿದೆ.
ಉತ್ತರಾಖಂಡದ ಪ್ರಖ್ಯಾತ ಜಿಮ್ ಕಾರ್ಬೆಟ್ ನ್ಯಾಶ್ನಲ್ ಪಾರ್ಕ್ ನಲ್ಲಿ ಈ ಟಿವಿ ಶೋ ಚಿತ್ರೀಕರಿಸಲಾಗಿದ್ದು, ಪ್ರಕೃತಿಯ ಜೊತೆಗಿನ ತಮ್ಮ ಪಯಣದ ಕುರಿತು ಪ್ರಧಾನಿ ಮೋದಿ ಮುಕ್ತವಾಗಿ ಮಾತನಾಡಿದ್ದಾರೆ. ಈ ಎಪಿಸೋಡ್ ಆಗಸ್ಟ್ 12 ರಂದು ರಾತ್ರಿ 9 ಗಂಟೆಗೆ ಡಿಸ್ಕವರಿ ಚಾನೆಲ್ ನಲ್ಲಿ ಪ್ರಸಾರವಾಗಲಿದೆ.
ಈ ಸಂದರ್ಶನದ ಕುರಿತ ಕೆಲವು ತುಣುಕುಗಳನ್ನು ಈಗಾಗಲೇ ಡಿಸ್ಕವರಿ ಬಿಡುಗಡೆ ಮಾಡಿದ್ದು, ಅದರಲ್ಲಿ ಪ್ರಕೃತಿ ಬಗೆಗಿನ ತಮ್ಮ ಕಾಳಜಿ ಮತ್ತು ಅದರ ಸಂರಕ್ಷಣೆಯ ಅಗತ್ಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೊದಿ ಮುಕ್ತವಾಗಿ ಮಾತನಾಡಿದ್ದಾರೆ.

ಬೇರ್ ಗ್ರಿಲ್ಸ್ ಖ್ಯಾತ ಬ್ರಿಟಿಶ್ ಟಿವಿ ಶೋ ಮ್ಯಾನ್ ವರ್ಸ್ ವೈಲ್ಡ್ ಅನ್ನು ಹಲವು ವರ್ಷಗಳಿಂ ನಡೆಸಿಕೊಡುತ್ತಿದ್ದು, ಇದು ಜಗದ್ವಿಖ್ಯಾತಿ ಗಳಿಸಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications