Dalai Lama : ಧರ್ಮಗುರು ದಲೈ ಲಾಮಾಗೆ ಮ್ಯಾಗ್ಸೆಸ್ಸೆ ಪ್ರಶಸ್ತಿ
ಟಿಬೆಟಿಯನ್ ಧರ್ಮಗುರು 87 ವರ್ಷದ ದಲೈಲಾಮಾ ಅವರಿಗೆ ಪ್ರತಿಷ್ಠಿತ 'ರೇಮನ್ ಮ್ಯಾಗ್ಸೆಸ್ಸೆ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಮಾಗ್ಸೆಸ್ಸೆ ಪ್ರಶಸ್ತಿಯನ್ನು ಏಷ್ಯಾದ ಅತ್ಯುನ್ನತ ಗೌರವ ಎಂದು ಪರಿಗಣಿಸಲಾಗಿದೆ. ಮಾಗ್ಸೆಸ್ಸೆ ಪ್ರತಿಷ್ಠಾನದ ಸದಸ್ಯರು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ದಲೈಲಾಮ ಅವರ ಕಚೇರಿಗೆ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡಿದರು.
ಟಿಬೆಟಿಯನ್ ಧರ್ಮಗುರು ದಲೈ ಲಾಮಾಗೆ ಮ್ಯಾಗ್ಸೆಸೆ ಪ್ರಶಸ್ತಿ#ramonmagsaysayaward #dalailama #award #breakingnews pic.twitter.com/UfwK8b1FH0
— oneindiakannada (@OneindiaKannada) April 26, 2023
"ಇದು ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರಿಗೆ ದೊರಕಿದ ಮೊದಲ ಅಂತಾರಾಷ್ಟ್ರೀಯ ಪ್ರಶಸ್ತಿ ಎಂದು ಹೇಳಲಾಗಿದೆ. ಟಿಬೆಬ್ ಸಮುದಾಯದ ಬೌದ್ಧ ಧರ್ಮದ ರಕ್ಷಣೆ ಮತ್ತು ನಾಯಕತ್ವವನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಅವರನ್ನು ಪರಿಗಣಿಸಲಾಗಿದೆ" ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

1957ರಲ್ಲಿ ನಿಧನರಾದ ಫಿಲಿಫೈನ್ಸ್ ಮಾಜಿ ಅಧ್ಯಕ್ಷ ರೇಮನ್ ಮ್ಯಾಗ್ಸೆಸ್ಸೆ ಅವರ ಹೆಸರಿನಲ್ಲಿ ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ. 2019ರಲ್ಲಿ ಖ್ಯಾತ ಪತ್ರಕರ್ತ ರವೀಶ್ ಕುಮಾರ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿತ್ತು. ನಾಯಕತ್ವ, ಶಾಂತಿ ಸ್ಥಾಪನೆ, ಸಾಹಿತ್ಯ, ಪತ್ರಿಕೋದ್ಯಮ, ಸಾಮಾಜಿಕ ನಾಯಕತ್ವ, ಸಾರ್ವಜನಿಕ ಸೇವೆ, ಸರ್ಕಾರಿ ಸೇವೆ ವಿಭಾಗಗಳಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ವಿನೋಬಾ ಭಾವೆ ಈ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ, ಮದರ್ ತೆರೇಸಾ, ಜಯಪ್ರಕಾಶ್ ನಾರಾಯಣ್, ಸತ್ಯಜಿತ್ ರೇ, ಎಂಎಸ್ ಸುಬ್ಬುಲಕ್ಷ್ಮಿ, ಕೆ.ವಿ. ಸುಬ್ಬಣ್ಣ, ರವಿಶಂಕರ್, ಕಿರಣ್ ಬೇಡಿ ಮ್ಯಾಗ್ಸೆಸ್ಸೆ ಪ್ರಶಸ್ತಿಯನ್ನು ಪಡೆದ ಪ್ರಮುಖರಾಗಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications