ದೇವೇಗೌಡ್ರ ಆಪ್ತ ಲೋಕಸಭೆಯಲ್ಲಿ ಬಿಎಸ್ಪಿ ನಾಯಕ
ನವದೆಹಲಿ, ಜೂನ್ 24: ಲೋಕಸಭಾ ಚುನಾವಣೆಗಾಗಿಯೇ ಜೆಡಿಎಸ್ ತೊರೆದಿದ್ದ ಡ್ಯಾನಿಷ್ ಆಲಿ, ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ದೇವೇಗೌಡ್ರ ಆಪ್ತರಾಗಿರುವ ಆಲಿ, ಅವರ ಅನುಮತಿ ಪಡೆದು, ಜೆಡಿಎಸ್ ತೊರೆದು, ಬಿಎಸ್ಪಿ ಸೇರಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಜಯ ಸಾಧಿಸಿದ್ದರು.
ಸದನದಲ್ಲಿ ಹನ್ನೊಂದು ಸಂಸದರನ್ನು ಹೊಂದಿರುವ ಬಿಎಸ್ಪಿ, ಮಾಯಾವತಿ ಸಹೋದರ ಆನಂದ್ ಕುಮಾರ್ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಿಸಿದೆ.

ಗಿರೀಶ್ ಚಂದ್ರ ಪಕ್ಷದ ಸಚೇತಕರಾಗಿ, ಆಕಾಶ್ ಆನಂದ್ ಮತ್ತು ರಾಮಜೀ ಗೌತಂ ಅವರನ್ನು ಬಿಎಸ್ಪಿಯ ರಾಷ್ಟ್ರೀಯ ಸಂಚಾಲಕರನ್ನಾಗಿ ಮಾಯಾವತಿ ನೇಮಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಮ್ರೋಹ ಕ್ಷೇತ್ರದಿಂದ ಕುನ್ವರ್ ಡ್ಯಾನಿಷ್ ಆಲಿ, ಬಿಜೆಪಿಯ ಕನ್ವರ್ ಸಿಂಗ್ ತನ್ವರ್ ಅವರನ್ನು 63,248 ಮತಗಳ ಅಂತರದಿಂದ ಸೋಲಿಸಿದ್ದರು.
ಕರ್ನಾಟಕದಲ್ಲಿ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿಯಲ್ಲೂ ಡ್ಯಾನಿಷ್ ಆಲಿ ಜೆಡಿಎಸ್ ಕಡೆಯಿಂದ ಸದ್ಯಸ್ಯರಾಗಿದ್ದರು.
More From
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications