ಗುಜರಾತ್ ಎಟಿಎಸ್ ಬಲೆಗೆ ಬಿದ್ದ ಡಿ ಗ್ಯಾಂಗಿನ ಮಜೀದ್ ಕುಟ್ಟಿ
ಜಮ್ಶೇಡ್ಪುರ್(ಜಾರ್ಖಂಡ್), ಡಿ. 27: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗಿನ ಪ್ರಮುಖ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಜಾರ್ಖಂಡ್ ಮೂಲದ ಅಬ್ದುಲ್ ಮಜೀದ್ ಕುಟ್ಟಿ ಎಂದು ಗುರುತಿಸಲಾಗಿದೆ.
1997ರಲ್ಲಿ ಗಣತಂತ್ರ ದಿನದಂದು ಗುಜರಾತ್ ಹಾಗೂ ಮಹಾರಾಷ್ಟ್ರಗಳಲ್ಲಿ ಬಾಂಬ್ ಸ್ಫೋಟಕ್ಕಾಗಿ ಸಂಚು ರೂಪಿಸಿದ್ದ ಆರೋಪ ಮಜೀದ್ ಕುಟ್ಟಿ ಮೇಲಿದೆ. ಬಹುಕಾಲದಿಂದ ತಲೆ ತಪ್ಪಿಸಿಕೊಂಡು ತಿರುಗುತ್ತಿದ್ದ ಈತನನ್ನು ಗುಜರಾತ್ ಎಟಿಎಸ್ ಬಂಧಿಸಿದೆ.
A Gujarat ATS team on Saturday arrested Dawood's aide Abdul Majeed Kutty from Jamshedpur, Jharkhand. He was involved in a case related to explosives sent by Dawood Ibrahim at behest of a Pakistani agency to carry out bomb blasts in Gujarat & Maharashtra on Republic Day in 1997 pic.twitter.com/se7Aa2d0tV
— ANI (@ANI) December 27, 2020
ಪಾಕಿಸ್ತಾನದ ಏಜೆನ್ಸಿಯ ನೆರವಿನಿಂದ ದಾವೂದ್ ಇಬ್ರಾಹಿಂ ಸ್ಫೋಟಕ ಸಾಮಾಗ್ರಿಗಳನ್ನು ಒದಗಿಸಿದ್ದು, ಸ್ಫೋಟಕಗಳನ್ನು ಬಳಸಿಕೊಂಡು ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಬಾಂಬ್ ಸ್ಫೋಟ ಸಂಚು ರೂಪಿಸುವಲ್ಲಿ ಮಜೀದ್ ಕುಟ್ಟಿ ಯಶಸ್ವಿಯಾಗಿದ್ದ. ಕುಟ್ಟಿ ಬಳಿ ಇದ್ದ 106 ಪಿಸ್ತೂಲ್, 750 ಕಾಟ್ರಿಡ್ಜ್, 4ಕೆಜಿ ಆರ್ ಡಿ ಎಕ್ಸ್ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ ದಾವೂದ್ ಇಬ್ರಾಹಿಂಗೆ ಸೇರಿದ ಪರಂಪರಾಗತ ಆಸ್ತಿಯನ್ನು ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಹರಾಜು ಹಾಕಲಾಗಿದ್ದು, 1 ಕೋಟಿ ರು ಗೂ ಅಧಿಕ ಮೊತ್ತಕ್ಕೆ ಮಾರಾಟವಾಗಿದೆ.
2020ರ ಆರಂಭದಲ್ಲಿ ದಾವೂದ್ ಇಬ್ರಾಹಿಂ ಗ್ಯಾಂಗಿಗೆ ಸೇರಿದ ಮಾಜಿ ಬಂಟ ಏಜಾಜ್ ಲಕ್ಡಾವಾಲನನ್ನು ಪೊಲೀಸರು ಬಂಧಿಸಿದ್ದರು. ದಾವೂದ್, ಛೋಟಾ ರಾಜನ್ ಸಂಪರ್ಕ್ ಕಡಿತಗೊಂಡ ಬಳಿಕ 10 ವರ್ಷಗಳ ಹಿಂದೆ ತನ್ನದೇ ಹೊಸ ಗ್ಯಾಂಗ್ ಕಟ್ಟಿ ಭೂಗತ ಚಟುವಟಿಕೆಗಳಲ್ಲಿ ತೊಡಗಿದ್ದ ಏಜಾಜ್ ಮಲೇಷಿಯಾ, ಯುನೈಟೆಡ್ ಸ್ಟೇಟ್ಸ್, ನೇಪಾಳ ಮುಂತಾದ ದೇಶಗಳಲ್ಲಿ ಕಾರ್ಯಾಚರಣೆಯಲ್ಲಿದ್ದ. ವಿಚಾರಣೆ ವೇಳೆ ಏಜಾಜ್ ಅನೇಕ ಹೆಸರುಗಳನ್ನು ಬಹಿರಂಗ ಪಡಿಸಿದ್ದಾನೆ ಎಂಬ ಮಾಹಿತಿಯಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications