ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಮಾಜ ಕಲ್ಯಾಣ ಯೋಜನೆಗಳಿಗಾಗಿ ಆಧಾರ್, ದಿನಾಂಕ ವಿಸ್ತರಣೆ
ನವದೆಹಲಿ. ಆಗಸ್ಟ್ 30 : ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಆಧಾರ್ ನೊಂದಣಿ ಕಡ್ಡಾಯದ ದಿನಾಂಕವನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಸಬ್ಸಿಡಿ ಸೀಮೆಎಣ್ಣೆ , ಅಟಲ್ ಪಿಂಚಣಿ ಸವಲತ್ತುಗಳಿಗೆ ಆಧಾರ್ ಕಡ್ಡಾಯ
Recommended Video
Aadhaar
Number
Is
Not
Mandatory
From
now
for
booking
train
tickets
and
for
death
certificates
ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಪಡೆಯಲು ಆಧಾರ್ ನೋಂದಾಣಿಗೆ ಇದ್ದ ಸೆಪ್ಟೆಂಬರ್ 30 ಅಂತಿಮ ದಿನಾಂಕವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿ ಎಂದು ಬುಧವಾರ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚಿಸಿದೆ.
ಆಧಾರ್ ಸಂಬಂಧ ಅರ್ಜಿಯ ವಿಚಾರಣೆ ನವೆಂಬರ್ ಮೊದಲ ವಾರದಲ್ಲಿ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಸಾಮಾಜಿಕ ಕಲ್ಯಾಣ ಯೋಜನೆ ಯೋಜನೆಗಳಿಗೆ ಆಧಾರ್ ಕಡ್ಡಾಯದ ಬಗ್ಗೆ ಮಾಹಿತಿ ನೀಡಿ ಎಂದು ಸಾಮಾಜಿಕ ಕಾರ್ಯತರ್ಕರೊಬ್ಬರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
Comments
English summary
The Union government will extend the September 30 deadline by three months for people to declare their Aadhaar numbers in order to continue receiving welfare benefits, its lawyers told the Supreme Court on Wednesday.
Story first published: Wednesday, August 30, 2017, 19:04 [IST]