ಇನ್ನು ಮುಂದೆ ರೈಲ್ವೇ ನಿಲ್ದಾಣದಲ್ಲೂ ಜನೌಷಧಿ ಕೇಂದ್ರ -ಸುರೇಶ್ ಪ್ರಭು
ನವದೆಹಲಿ, ಜೂನ್ 13: ಇನ್ನು ಮುಂದೆ ರೈಲ್ವೇ ನಿಲ್ದಾಣದಲ್ಲಿ ಜನೌಷಧಿಯೂ ಸಿಗಲಿದೆ. ರೈಲ್ವೇ ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಫಾರ್ಮಸೆಟುಕಲ್ ಸಚಿವ ಅನಂತ್ ಕುಮಾರ್ ನೀಡಿದ್ದ ಮನವಿಗೆ ರೈಲ್ವೇ ಸಚಿವ ಸುರೇಶ್ ಪ್ರಭು ಸ್ಪಂದಿಸಿದ್ದಾರೆ.
ಇಂದು ಅನಂತ್ ಕುಮಾರ್ ರಾಜ್ಯ ದರ್ಜೆ ಸಚಿವ ಮನ್ಸುಕ್ ಲಾಲ್ ಮಾಂಡವಿಯಾ ಜತೆ ರೈಲ್ವೇ ಸಚಿವ ಸುರೇಶ್ ಪ್ರಭು ಭೇಟಿಯಾಗಿ ರೈಲ್ವೇ ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರ ತೆರೆಯುವಂತೆ ಮನವಿ ಸಲ್ಲಿಸಿದ್ದರು. ಅನಂತ್ ಕುಮಾರ್ ಮನವಿಯ ಮೇರೆಗೆ ರೈಲ್ವೇ ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಯುವ ನಿರ್ಧಾರವನ್ನು ಸುರೇಶ್ ಪ್ರಭು ತೆಗೆದುಕೊಂಡಿದ್ದಾರೆ.

ಭೇಟಿ ನಂತರ ಮಾತನಾಡಿದ ಅನಂತ್ ಕುಮಾರ್ "ನಾವು ರೈಲ್ವೇಯ ವಿಸ್ತರಿತ ಜಾಲವನ್ನು ಕಡಿಮೆ ಬೆಲೆಯ ಉತ್ತಮ ಗುಣಮಟ್ಟದ ಜನರಿಕ್ ಔಷಧಗಳನ್ನು ಸಾಮಾನ್ಯ ಜನರಿಗೆ ತಲುಪಿಸಲು ಬಳಸಿಕೊಳ್ಳಲಿದ್ದೇವೆ," ಹೇಳಿದ್ದಾರೆ.
ಈಗಾಗಲೇ ಪ್ರಧಾನ್ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನ (ಪಿಎಂಬಿಜೆಪಿ) ಯೋಜನೆಯಡಿ ದೇಶದಾದ್ಯಂತ 450 ಜಿಲ್ಲೆಗಳಲ್ಲಿ 1600 ಜನೌಷಧಿ ಕೇಂದ್ರಗಳು ಆರಂಭವಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಕೇಂದ್ರಗಳು ಆರಂಭವಾಗಲಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications