ವಾಯುಸೇನೆ-ಎಚ್ ಎಎಲ್ ಸಂವಹನಕ್ಕೆ ಹೊಸ ಪೋರ್ಟಲ್
ಬೆಂಗಳೂರು, ಸೆಪ್ಟೆಂಬರ್. 07: ಡಿಜಿಟಲ್ ಇಂಡಿಯಾ ಯೋಜನೆಯಡಿ ಭಾರತದ ರಕ್ಷಣಾ ವ್ಯವಸ್ಥೆಯನ್ನು ಉತ್ತಮಗೊಳಿಸುವ ವಾಯುಸೇನೆ ಮತ್ತು ಎಚ್ಎಎಲ್ ಇ -ಪೋರ್ಟಲ್ಗೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಬೆಂಗಳೂರಿನಲ್ಲಿ ಭಾನುವಾರ ಚಾಲನೆ ನೀಡಿದರು.
ಎಚ್ಎಎಲ್ ಕೇಂದ್ರ ಕಚೇರಿಯಲ್ಲಿ ಇ- ಪೋರ್ಟಲ್ ಉದ್ಘಾಟಿಸಿ ಮಾತನಾಡಿದ ಪರಿಕ್ಕರ್, ಭಾರತೀಯ ವಾಯುಪಡೆ ಮತ್ತು ಎಚ್ಎಎಲ್ಗಳ ಸಂವಹನ ಹೆಚ್ಚುವುದರೊಂದಿಗೆ ಉತ್ತಮ ಪೈಪೋಟಿ ಸಾದ್ಯವಾಗಲಿದೆ. ಅನುಮಾನ ಮತ್ತು ಗೊಂದಲ ಉಂಟಾದಲ್ಲಿ ಜಂಟಿ ಸಭೆ ನಡೆಸಲು ಅನುಕೂಲ ಮಾಡಿಕೊಡುತ್ತದೆ ಎಂದು ಹೇಳಿದರು.[ತುಮಕೂರಿನಲ್ಲಿ ಎಚ್ಎಎಲ್ ಹೆಲಿಕಾಪ್ಟರ್ ನಿರ್ಮಾಣ ಘಟಕ]

ಹೊಸ ಹೊಸ ಸಂಶೋಧನೆಗಳನ್ನು ಹಂಚಿಕೊಳ್ಳಲು ಮತ್ತು ದೇಶದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಕ್ಪಪ್ರವಾಗಿ ವಿನಿಮಯ ಮಾಡಿಕೊಳ್ಳಲು ಸಾಧ್ಯವಿದೆ. ಎಂದು ಪರಿಕ್ಕರ್ ತಿಳಿಸಿದರು. ಎಚ್ಎಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಟಿ. ಸುವರ್ಣ ರಾಜು, ಏರ್ ಮಾರ್ಷಲ್ ಎಸ್.ಬಿ.ಪಿ. ಸಿನ್ಹಾ ಹಾಜರಿದ್ದರು.[ಎಚ್ ಎಎಲ್ ನೂತನ ಅಧ್ಯಕ್ಷ ಸುವರ್ಣ ರಾಜು ಸಂದರ್ಶನ]
ಅಂತಾರಾಷ್ಟ್ರೀಯ ಸ್ಮಾರಕ
ಬೆಂಗಳೂರಿನ ಚೌಡಯ್ಯ ರಸ್ತೆಯ 8 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಷ್ಟ್ರೀಯ ಸೈನಿಕ ಸ್ಮಾರಕವನ್ನು ಅಂತಾರಾಷ್ಟ್ರೀಯ ಗುರುತನ್ನಾಗಿಸಲು ರಕ್ಷಣಾ ಇಲಾಖೆ ಸಿದ್ಧವಿದ್ದು ರಾಜ್ಯ ಸರ್ಕಾರದ ಒಪ್ಪಿಗೆ ಮತ್ತು ಹೊಂದಾಣಿಕೆ ಅಗತ್ಯವಿದೆ ಎಂದು ಮನೋಹರ್ ಪರಿಕ್ಕರ್ ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications