ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಡಪಕ್ಷಗಳ ಅವಸಾನ ಭಾರತಕ್ಕೆ ದುರಂತ: ಜೈರಾಮ್ ರಮೇಶ್

|
Google Oneindia Kannada News

ತಿರುವನಂತಪುರಂ, ಮಾರ್ಚ್ 05: ಎಡಪಕ್ಷಗಳ ಅವಸಾನವಾದರೆ ಅದು ಭಾರತದ ಅತೀ ದೊಡ್ಡ ದುರಂತವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.

ಕೇರಳದ ತಿರುವನಂತಪುರಂ ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತ್ರಿಪುರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಎಡಪಕ್ಷಗಳ ಕುರಿತು ಆತಂಕ ವ್ಯಕ್ತಪಡಿಸಿದರು.

ಈಶಾನ್ಯದ ಮೂರು ರಾಜ್ಯಗಳಲ್ಲೂ ಬಿಜೆಪಿಯದ್ದೇ ಸರ್ಕಾರ!ಈಶಾನ್ಯದ ಮೂರು ರಾಜ್ಯಗಳಲ್ಲೂ ಬಿಜೆಪಿಯದ್ದೇ ಸರ್ಕಾರ!

ಭಾರತದಲ್ಲಿ ಎಡಪಕ್ಷ ಮತ್ತಷ್ಟು ಗಟ್ಟಿಗೊಳ್ಳಬೇಕಿದೆ. ನಾವು ರಾಜಕೀಯ ವಿರೋಧಿಯಿರಬಹುದು. ಆದರೆ ಒಬ್ಬ ವ್ಯಕ್ತಿಯಾಗಿ ಹೇಳುವುದಾದರೆ ಭಾರತದಲ್ಲಿ ಎಡಪಕ್ಷಗಳ ಅವಸಾನವನ್ನು ನಾವು ಸಹಿಸಿಕೊಳ್ಳುವುದು ಕಷ್ಟ. ಅದು ಭಾರತಕ್ಕೆ ದುರಂತವಾಗಿ ಪರಿಣಮಿಸಬಹುದು ಎಂದು ಅವರು ಹೇಳಿದರು.

Demise of Left disaster for India: Jairam Ramesh

ತ್ರಿಪುರ ವಿಧಾನಸಭಾ ಚುನಾವಣೆಯ ಫಲಿತಾಂಶ ಮಾ.3 ರಂದು ಹೊರಬಿದ್ದಿದ್ದು, ಇಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಪ್ರಥಮ ಬಾರಿಗೆ ಆಧಿಪತ್ಯ ಸ್ಥಾಪಿಸಿವೆ. ತ್ರಿಪುರ ಚುನಾವಣಾ ಫಲಿತಾಂಶ: ಬಿಜೆಪಿ-43, ಕಾಂಗ್ರೆಸ್-0, ಸಿಪಿಎಂ- 16

English summary
Highlighting the necessity to have a strong Left in the country, Congress leader Jairam Ramesh said the "demise" of the same will be a disaster for India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X