2000 ನೋಟು ನಿಷೇಧಕ್ಕೆ ಚಂದ್ರಬಾಬು ನಾಯ್ಡು ಆಗ್ರಹ
ಅಮರಾವತಿ, ಸೆಪ್ಟೆಂಬರ್ 06: ಅಪನಗದೀಕರಣ ಅಥವಾ ನೋಟ್ ನಿಷೇಧ ಯೋಜನೆ, ಮೋದಿ ಸರ್ಕಾರದ ದೊಡ್ಡ 'ದುರಂತ' ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.
ಪಕ್ಷದ ಕಾರ್ಯಕರ್ತರ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರವು 2000 ನೋಟುಗಳನ್ನು ಕೂಡಲೆ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡುವ ಸರ್ಕಾರ ಇನ್ನೊಂದೆಡೆ ಕರೆನ್ಸಿ ನೋಟುಗಳ ಬಳಕೆ ಹೆಚ್ಚಿಸುತ್ತಿದೆ. ಡಿಜಿಟಲ್ ಕರೆನ್ಸಿ, ಪೇಮೆಂಟ್ ಬ್ಯಾಂಕಿಂಗ್ ವ್ಯವಸ್ಥೆ ಇನ್ನಷ್ಟು ವಿಸ್ತೃತಗೊಳ್ಳಬೇಕಿದೆ ಎಂದರು.

ಅಮರಾವತಿ ನಗರ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ ಅವರು, ಆಂಧ್ರಕ್ಕೆ ವಿಶೇಷ ಸ್ಥಾನಮಾನ ಕೂಡ ನೀಡದೆ ಕೇಂದ್ರ ಸಮಸ್ಯೆಯುಂಟು ಮಾಡುತ್ತಿದೆ ಕೇಂದ್ರ ಸಾಕಷ್ಟು ಹಣಕಾಸು ಒದಗಿಸದೆ ಅಡ್ಡಿಯಾಗುತ್ತಿದೆ. ನಗರ ನಿರ್ಮಿಸುವ ಕಾರ್ಯ ವೇಗದಿಂದ ನಡೆಯುತ್ತಿದ್ದು, ಹೈಕೋರ್ಟ್ ಕಟ್ಟಡಗಳು ಈ ವರ್ಷ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದರು.
ರಾಜ್ಯದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು 10 ಲಕ್ಷ ಕೆರೆಗಳನ್ನು ನಿರ್ಮಿಸಲಾಗಿದೆ. ಹತ್ತು ನೀರಾವರಿ ಯೋಜನೆಗಳೂ ಪೂರ್ಣಗೊಂಡಿದ್ದು, ಇನ್ನೂ 10-16 ಯೋಜನೆಗಳು ಜಾರಿಗೊಳ್ಳಲಿವೆ. ಕೃಷಿ, ತೋಟಗಾರಿಕೆ ಮತ್ತು ಮತ್ಸ್ಯಕೃಷಿಗೆ ನಾವು ಆದ್ಯತೆ ನೀಡುತ್ತಿದ್ದೇವೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications