ಡೇರಾ ಸಚ್ಚಾ ಸೌಧ ವಕ್ತಾರ ಪವನ್ ಇನ್ಸಾನ್ ಬಂಧನ
ಚಂಡೀಗಢ, ನವೆಂಬರ್ 21 : ಸ್ವಯಂಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಂ ಅವರ ಬಂಧನದ ವೇಳೆ ಪಂಚಕುಲದಲ್ಲಿ ಗಲಭೆ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಚಾ ಸೌಧದ ವಕ್ತಾರ ಪವನ್ ಇನ್ಸಾನ್ ಅವರನ್ನು ಸೋಮವಾರ (ನ.20)ರಂದು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಪವನ್ ಇನ್ಸಾನ್ ನನ್ನು ಪಂಚಾಬ್ ರಾಜ್ಯದ ಲಲ್ಲೂ ಎನ್ನುವ ಪ್ರದೇಶದಲ್ಲಿ ಬಂಧನಕ್ಕೊಳಪಡಿಸಲಾಗಿದೆ, ಕಳೆದ ಎರೆಡು ತಿಂಗಳಿನಿಂದ ಪವನ್ ಇನ್ಸಾನ್ ನಾಪತ್ತೆಯಾಗಿದ್ದ ಎಂದ ಪಂಚಕುಲದ ಉಪ ಪೊಲೀಸ್ ಆಯುಕ್ತ ಮನ್ಬೀರ್ ಸಿಂಗ್ ಅವರು ಹೇಳಿದ್ದಾರೆ.

ಚಂಡೀಘಡದಿಂದ 30 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ಹರಿಯಾಣ ರಾಜ್ಯದ ವಿಶೇಷ ಪೊಲೀಸ್ ತನಿಖಾ ತಂಡ ಬಂಧಿಸಿದೆ. ಬಂಧನಕ್ಕೊಳಗಾಗಿರುವ ಪವನ್ ಇನ್ಸಾನ್, ಗುರ್ಮಿತ್ ರಾಮ್ ರಹೀಂದನ ಮಾಜಿ ಮಾಧ್ಯಮ ವಕ್ತಾರನಾಗಿದ್ದ, ಗುರ್ಮೀತ್ ಮತ್ತೊಬ್ಬ ಬಂಟ ಆದಿತ್ಯ ಇನ್ಸಾನ್ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಏನದು ಪ್ರಕರಣ: ಚಂಡೀಗಢದಿಂದ ಸುಮಾರು 260 ಕಿಲೋಮೀಟರ್ ದೂರದಲ್ಲಿರುವ ಸಿರ್ಸಾದ ಡೇರಾದಲ್ಲಿ ಗುರ್ಮಿತ್ ರಾಮ್ ರಹೀಂ ಸಿಂಗ್ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಇದಾಗಿದೆ. ಈ ಸಂಬಂಧ ಸಿಬಿಐ 2002ರಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. 2008ರ ಸುಮಾರಿಗೆ ಇದರ ವಿಚಾರಣೆ ಆರಂಭವಾಗಿತ್ತು. ತೀರ್ಪು ಪ್ರಕಟವಾಗಿದ್ದು ರಾಮ್ ರಹೀಮ್ ಸಿಂಗ್ ದೋಷಿ ಎಂದು ನ್ಯಾಯಾಲಯ ಈಗಾಗಲೇ ತೀರ್ಪು ನೀಡಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications