ರಾಹುಲ್ ಗಾಂಧಿ - ಹಾರ್ದಿಕ್ ಭೇಟಿ, ಕುತೂಹಲಕ್ಕೆ ತೆರೆ
ಅಹಮದಾಬಾದ್, ಅಕ್ಟೋಬರ್ 24: ಪಾಟೀದಾರ್ ಸಮುದಾಯದ 'ಬೆಂಕಿ ಚೆಂಡು' ಹಾರ್ದಿಕ್ ಪಟೇಲ್ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಪಕ್ಷಾಂತರ ಪರ್ವ, ಕಾಂಗ್ರೆಸ್ ತಂತ್ರಗಾರಿಕೆ, ಹಾರ್ದಿಕ್ ಅವರ ಬೆಂಬಲಿಗರ ನಡೆ ಎಲ್ಲವೂ ಕುತೂಹಲಕಾರಿಯಾಗಿದೆ.
ಈ ನಡುವೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹಾರ್ದಿಕ್ ಅವರು ಭೇಟಿ ಮಾಡಿದ ಸುದ್ದಿ ಹರಡುತ್ತಿದೆ. ಅಹಮದಾಬಾದಿನಲ್ಲಿ ಭೇಟಿ ಮಾಡಿದರು, ದೆಹಲಿಯಲ್ಲಿ ಇಬ್ಬರು ಭೇಟಿಯಾದರಂತೆ ಎಂಬ ಗುಸುಗುಸು ಹಬ್ಬಿದೆ. ಆದರೆ, ನಾನು ಯಾರನ್ನು ಭೇಟಿ ಮಾಡಿಲ್ಲ ಎಂದು ಹಾರ್ದಿಕ್ ಅವರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

'ಬಿಜೆಪಿಯವರು ಗೂಢಚಾರಿಕೆ ಮಾಡುವುದರಲ್ಲಿ ಎತ್ತಿದ ಕೈ, ನಾನಿದ್ದ ಹೋಟೆಲ್ ಸಿಸಿಟಿವಿ ಪರೀಕ್ಷಿಸಿದ್ದರೆ, ಅದರಲ್ಲಿ ಅಚ್ಚರಿ ಪಡುವಂಥದ್ದು ಏನಿಲ್ಲ' ಎಂದು ಹಾರ್ದಿಕ್ ಟ್ವೀಟ್ ಮಾಡಿದ್ದಾರೆ. ರಾಹುಲ್ ಅವರನ್ನು ಭೇಟಿ ಮಾಡಿದರೆ ಎಲ್ಲರಿಗೂ ಹೇಳಿ ಹೋಗುತ್ತೇನೆ ಎಂದಿದ್ದಾರೆ.
में राहुल गांधी जी से नहीं मिला लेकिन जब मिलूँगा पूरे हिंदुस्तान को बता के जाऊँगा !! उनके अगले गुजरात दौरें पर हम मिलेंगे !! भारत माता की जय
— Hardik Patel (@HardikPatel_) October 24, 2017
ಆದರೆ, ಮೋದಿ ವಿರೋಧಿ ಬಣದ ಯುವ ಪಡೆಯನ್ನು ಸೆಳೆಯಲು ಕಾಂಗ್ರೆಸ್ ಇನ್ನಿಲ್ಲದ್ದಂತೆ ಯತ್ನಿಸುತ್ತಿದೆ. ಜಿಗ್ನೇಶ್ ಮೇವಾನಿ, ಅಲ್ಪೇಶ್ ಠಾಕೂರ್ ಹಾಗೂ ಹಾರ್ದಿಕ್ ಪಟೇಲ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈ ಪೈಕಿ ಅಲ್ಪೇಶ್ ಠಾಕೂರ್ ಅವರು ಕಾಂಗ್ರೆಸಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications