ದಿಗ್ವಿಜಯ್ ಸಿಂಗ್ ಪ್ರಮಾದಕ್ಕೆ ಟ್ವಿಟರ್ ನಲ್ಲಿ ಅಪಹಾಸ್ಯ
ರಾಜೀವ್ ಗಾಂಧಿ ಕ್ಯಾಬಿನೆಟ್ ಎಂದು ಬರೆಯುವ ಬದಲಿಗೆ ರಾಹುಲ್ ಗಾಂಧಿ ಕ್ಯಾಬಿನೆಟ್ ಎಂದು ಟ್ವೀಟ್ ಮಾಡಿದ್ದಕ್ಕೆ ಟ್ವೀಟರ್ ನಲ್ಲಿ ನಗೆಪಾಟಲಿಗೆ ಈಡಾದ ಹಿರಿಯ ಕಾಂಗ್ರೆಸ್ ನಾಯಕ.
ನವದೆಹಲಿ, ಮಾರ್ಚ್ 28: ಸಾಮಾಜಿಕ ಜಾಲತಾಣವಾದ ಟ್ವಿಟರ್ ನಲ್ಲಿ ಕಣ್ತಪ್ಪಿನಿಂದ ಆದ ವಿಚಾರಕ್ಕಾಗಿ ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಟ್ವಿಟರ್ ನಲ್ಲಿ ನಗಪಾಟಲಿಗೀಡಾದ ಪ್ರಸಂಗ ನಡೆದಿದೆ.
ಮಾರ್ಚ್ 27ರಂದು ಕಾಂಗ್ರೆಸ್ ಸಂಸದೆ ರಾಜಕುಮಾರಿ ರತ್ನಾ ಸಿಂಗ್ ಅವರ ಬಗ್ಗೆ ಸಂಕ್ಷಿಪ್ತ ವಿವರಣೆಯೊಂದನ್ನು ಕೊಟ್ಟಿದ್ದ ದಿಗ್ವಿಜಯ ಸಿಂಗ್, ರತ್ನಾ ಸಿಂಗ್ ಅವರು, ಇಂದಿರಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ರಾಜಾ ದಿನೇಶ್ ಸಿಂಗ್ ಅವರ ಪುತ್ರಿ ಎಂದು ತಿಳಿಸಿದ್ದರು.

ತಕ್ಷಣವೇ ಅವರ ಟ್ವೀಟ್ ನಲ್ಲಿದ್ದ ತಪ್ಪನ್ನು ಗುರುತಿಸಿದ್ದ ಹಲವಾರು ಮಂದಿ, ಅದು ರಾಹುಲ್ ಗಾಂಧಿಯಲ್ಲ, ರಾಜೀವ್ ಗಾಂಧಿ ಎಂದಿರಬೇಕಿತ್ತು ಎಂದು ತಿಳಿಸಿದ್ದರು.
ದಿಗ್ವಿಜಯ ಸಿಂಗ್ ಅವರಿಗೆ ಅವರ ತಪ್ಪು ತಿಳಿದು ತಕ್ಷಣವೇ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಆದರೆ, ಅಷ್ಟರಲ್ಲಿ ತಡವಾಗಿತ್ತು. ಹಲವಾರು ಮಂದಿ ದಿಗ್ವಿಜಯ್ ಅವರ ಪ್ರಮಾದಕ್ಕೆ ತಮಾಷೆ ಮಾಡಿ, ಕಾಲೆಳೆದು ಆಗಿತ್ತು.
More From
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications