ಸಂಜಯ್ ಲೀಲಾ ಬನ್ಸಾಲಿ ಮೇಲೆ ಮತ್ತೆ ಅಟ್ಯಾಕ್
ಇದೇ ವರ್ಷ ಜನವರಿ ತಿಂಗಳಲ್ಲಿ ಬನ್ಸಾಲಿ ನಿರ್ದೇಶದಲ್ಲಿ ಮೂಡಿಬರುತ್ತಿರುವ ಪದ್ಮಾವತಿ ಚಿತ್ರ ತಂಡದ ಮೇಲೆ ದಾಳಿಯಾಗಿತ್ತು. ಅದಾದ ನಂತರ, ಇದು ಎರಡನೇ ದಾಳಿ.
ಕೊಲ್ಹಾಪುರ (ಮಹಾರಾಷ್ಟ್ರ), ಮಾರ್ಚ್ 15: ಬಾಲಿವುಡ್ ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ 'ಪದ್ಮಾವತಿ' ಚಿತ್ರದ ಸೆಟ್ ಮೇಲೆ ಮತ್ತೆ ದಾಳಿಯಾಗಿದೆ.
ರಾಜಸ್ಥಾನದ ಪ್ರಖ್ಯಾತ ರಾಣಿ ಪದ್ಮಿನಿಯವರ ಜೀವನಾಧಾರಿತವಾದ ಈ ಚಿತ್ರದಲ್ಲಿ ಪದ್ಮಿನಿಯವರ ಬಗ್ಗೆ ಆಕ್ಷೇಪಾರ್ಹ ಸಂಗತಿಗಳನ್ನು ಅಳವಡಿಸಲಾಗಿದೆ ಎಂದು ಆರೋಪಿಸಿ ಈ ಹಿಂದೆ, ರಜಪೂತ್ ಕಾರ್ಣಿ ಸೇನೆಯು ದಾಳಿ ನಡೆಸಿತ್ತು.[ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಕಪಾಳಮೋಕ್ಷ]

ಇದೇ ವರ್ಷ ಜನವರಿ 27ರಂದು, ರಾಜಸ್ಥಾನದ ಜೈಗಢದಲ್ಲಿ ಚಿತ್ರ ತಂಡವು ಶೂಟಿಂಗ್ ನಲ್ಲಿ ನಿರತರಾಗಿದ್ದಾಗ, ರಜಪೂತ್ ಕಾರ್ಣಿ ಸೇನೆಯ ಕಾರ್ಯಕರ್ತರು ಚಿತ್ರತಂಡದ ಮೇಲೆ ದಾಳಿ ನಡೆಸಿದ್ದರು. ಇದೀಗ, ಕೊಲ್ಹಾಪುರದಲ್ಲಿ ಮತ್ತೊಂದು ದಾಳಿಯಾಗಿದೆ.
More From
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications