ಚಳವಳಿಗೆ ಮುಂದಾದ ಅಂಗವಿಕಲರಿಗೆ ಲಾಠಿ ಏಟು
ನವದೆಹಲಿ, ಡಿ. 3 : ವಿಶ್ವ ಅಂಗವಿಕಲರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವದೆಹಲಿ ಮತ್ತು ಕೋಲ್ಕತ್ತಾದಲ್ಲಿ ಅಂಗವಿಕಲರು ಬುಧವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಘರ್ಷಣೆ ಉಂಟಾಗಿ ಪ್ರತಿಭಟನಾನಿರತರು ಪೊಲೀಸರಿಂದ ಲಾಠಿ ಏಟು ತಿನ್ನಬೇಕಾಯಿತು. ಒಂದು ಹಂತದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಕಾನೂನು ಭಂಗ ಹೆಸರಿನಲ್ಲಿ ಅಂಗವಿಕಲರು ಚಳವಳಿಗೆ ಮುಂದಾಗಿದ್ದರು.[ಅಂಧ ಮಕ್ಕಳ ಪ್ರತಿಭೆಗೆ ಇಲ್ಲೊಂದು ವೇದಿಕೆ]
ಸಿಪಿಐಎಂ ಮುಖಂಡ ಕಾಂತಿ ಗಂಗೂಲಿ ಕೋಲ್ಕತ್ತಾದಲ್ಲಿ ಪ್ರತಿಭಟನಾಕಾರರ ಪರವಾಗಿ ನಿಂತಿದ್ದರು. ಇತ್ತ ದೆಹಲಿಯಲ್ಲಿ ನ್ಯಾಶನಲ್ ಫೆಡರೇಶನ್ ಆಫ್ ಬ್ಲೈಂಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.[ಪಿಟಿಐ ಚಿತ್ರಗಳು]

ಪ್ರತಿಭಟನಾಕಾರರಿಗೆ ಪೊಲೀಸರ ಲಾಠಿ
ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗವಿಕಲರನ್ನು ತಡೆಯಲು ಮುಂದಾದ ಪೊಲೀಸರು.

ರಕ್ಷಣೆ ಇಲ್ಲವೆ?
ದೆಹಲಿಯಲ್ಲಿ ನ್ಯಾಶನಲ್ ಫೆಡರೇಶನ್ ಆಫ್ ಬ್ಲೈಂಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕೋಲ್ಕತ್ತಾ
ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗವಿಕಲರನ್ನು ತಡೆಯಲು ಪೊಲೀಸರ ಹರಸಾಹಸ.

ನೂಕು ನುಗ್ಗಲು
ಕಾನೂನು ಭಂಗ ಮಾಡಲು ಯತ್ನಿಸಿದ ಅಂಗವಿಕಲರು.

ಕಾಂತಿ ಗಂಗೂಲಿ.
ಹೋರಾಟದಲ್ಲಿ ಪಾಲ್ಗೊಂಡಿದ್ದ ಸಿಪಿಐಎಂ ಮುಖಂಡ ಕಾಂತಿ ಗಂಗೂಲಿ.

ತಡೆಯಲು ಹರಸಾಹಸ
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಘೋಷಣೆ ಕೂಗುತ್ತಾ ಮುಂದೆ ಬರುತ್ತಿದ್ದ ಹೋರಾಟಗಾರರನ್ನು ತಡೆದ ಪೊಲೀಸರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications