ಚಳವಳಿಗೆ ಮುಂದಾದ ಅಂಗವಿಕಲರಿಗೆ ಲಾಠಿ ಏಟು
ನವದೆಹಲಿ, ಡಿ. 3 : ವಿಶ್ವ ಅಂಗವಿಕಲರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವದೆಹಲಿ ಮತ್ತು ಕೋಲ್ಕತ್ತಾದಲ್ಲಿ ಅಂಗವಿಕಲರು ಬುಧವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಘರ್ಷಣೆ ಉಂಟಾಗಿ ಪ್ರತಿಭಟನಾನಿರತರು ಪೊಲೀಸರಿಂದ ಲಾಠಿ ಏಟು ತಿನ್ನಬೇಕಾಯಿತು. ಒಂದು ಹಂತದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಕಾನೂನು ಭಂಗ ಹೆಸರಿನಲ್ಲಿ ಅಂಗವಿಕಲರು ಚಳವಳಿಗೆ ಮುಂದಾಗಿದ್ದರು.[ಅಂಧ ಮಕ್ಕಳ ಪ್ರತಿಭೆಗೆ ಇಲ್ಲೊಂದು ವೇದಿಕೆ]
ಸಿಪಿಐಎಂ ಮುಖಂಡ ಕಾಂತಿ ಗಂಗೂಲಿ ಕೋಲ್ಕತ್ತಾದಲ್ಲಿ ಪ್ರತಿಭಟನಾಕಾರರ ಪರವಾಗಿ ನಿಂತಿದ್ದರು. ಇತ್ತ ದೆಹಲಿಯಲ್ಲಿ ನ್ಯಾಶನಲ್ ಫೆಡರೇಶನ್ ಆಫ್ ಬ್ಲೈಂಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.[ಪಿಟಿಐ ಚಿತ್ರಗಳು]

ಪ್ರತಿಭಟನಾಕಾರರಿಗೆ ಪೊಲೀಸರ ಲಾಠಿ
ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗವಿಕಲರನ್ನು ತಡೆಯಲು ಮುಂದಾದ ಪೊಲೀಸರು.

ರಕ್ಷಣೆ ಇಲ್ಲವೆ?
ದೆಹಲಿಯಲ್ಲಿ ನ್ಯಾಶನಲ್ ಫೆಡರೇಶನ್ ಆಫ್ ಬ್ಲೈಂಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕೋಲ್ಕತ್ತಾ
ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗವಿಕಲರನ್ನು ತಡೆಯಲು ಪೊಲೀಸರ ಹರಸಾಹಸ.

ನೂಕು ನುಗ್ಗಲು
ಕಾನೂನು ಭಂಗ ಮಾಡಲು ಯತ್ನಿಸಿದ ಅಂಗವಿಕಲರು.

ಕಾಂತಿ ಗಂಗೂಲಿ.
ಹೋರಾಟದಲ್ಲಿ ಪಾಲ್ಗೊಂಡಿದ್ದ ಸಿಪಿಐಎಂ ಮುಖಂಡ ಕಾಂತಿ ಗಂಗೂಲಿ.

ತಡೆಯಲು ಹರಸಾಹಸ
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಘೋಷಣೆ ಕೂಗುತ್ತಾ ಮುಂದೆ ಬರುತ್ತಿದ್ದ ಹೋರಾಟಗಾರರನ್ನು ತಡೆದ ಪೊಲೀಸರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications