ರಾಷ್ಟ್ರಗೀತೆ ವೇಳೆ ವಿಕಲ ಚೇತನರು ನಿಲ್ಲುವ ಅವಶ್ಯತೆಯಿಲ್ಲ: ಸುಪ್ರೀಂ
ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸಬೇಕೆಂದು ತಾನು ಈ ಹಿಂದೆ ನೀಡಿದ್ದ ಆದೇಶದ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಈ ಸ್ಪಷ್ಟನೆ ನೀಡಿದೆ.
ನವದಹೆಲಿ, ಏಪ್ರಿಲ್ 18: ಚಲನ ಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮೊದಲು ರಾಷ್ಟ್ರಗೀತೆ ಮೊಳಗುವ ವೇಳೆ ವಿಕಲ ಚೇತನರು ಎದ್ದು ನಿಲ್ಲುವ ಅವಶ್ಯಕತೆಯಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ.
ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸಬೇಕೆಂದು ತಾನು ಈ ಹಿಂದೆ ನೀಡಿದ್ದ ಆದೇಶದ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಈ ಸ್ಪಷ್ಟನೆ ನೀಡಿದೆ.[ಮೈಸೂರು ವಿವಿ ಹಂಗಾಮಿ ಕುಲಪತಿಗೆ ಲೇಡಿಸ್ ಹಾಸ್ಟೇಲ್ ನಲ್ಲೇನು ಕೆಲಸ?!]

ಇದೇ ವೇಳೆ, ದೇಶದ ಎಲ್ಲಾ ವಿದ್ಯಾ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡಿದ್ದ ನಿರ್ಧಾರದ ವಿರುದ್ಧ ಸಲ್ಲಿಕೆಯಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಉತ್ತರಿಸುವಂತೆ ನೋಟೀಸ್ ಜಾರಿಗೊಳಿಸಿತು
More From
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications