ರಾಹುಲ್ ಗಾಂಧಿಗೆ ತಿರುಗೇಟು ಕೊಟ್ಟ ಸ್ಮಿತಾಗೆ ರಮ್ಯಾ ಟ್ವಿಟ್ಟರೇಟು
Recommended Video

ಬೆಂಗಳೂರು, ಜನವರಿ 03: "ಪ್ರಧಾನಿಗೆ ಸಂಸತ್ ಗೆ ಬಂದು ರಫೇಲ್ ವಿಚಾರವಾಗಿ ಉತ್ತರ ನೀಡಲು ಧೈರ್ಯ ಇಲ್ಲ" ಎಂದು ಆರೋಪ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ಸಂದರ್ಶಿಸಿದ ಎಎನ್ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧವೂ ಮಾತನಾಡಿದ್ದರು.
ಇದಕ್ಕೆ ತಿರುಗೇಟು ನೀಡಿದ್ದ ಸ್ಮಿತಾ, ಟ್ವೀಟ್ ಮಾಡಿ, ನಾನು ನನ್ನ ಕೆಲಸ ನಿಷ್ಠೆಯಿಂದ ಮಾಡಿದ್ದೇನೆ ಎಂದಿದ್ದಾರೆ.
ಸ್ಮಿತಾ ಅವರು ಸಂದರ್ಶನದ ವೇಳೆ ತಾವೇ ಪ್ರಶ್ನೆ ಉತ್ತರ ಎರಡನ್ನು ಹೇಳುತ್ತಿದ್ದರು. ಮೋದಿ ಅವರಿಗೆ ಅಲ್ಲಿ ಸಂದರ್ಶನ ನೀಡಲು ಸಮಯವಿರುತ್ತದೆ. ರಫೇಲ್ ಬಗ್ಗೆ ವಿವರಣೆ ನೀಡಲು ಸಮಯವಿಲ್ಲವೇಕೆ ಎಂದು ರಾಹುಲ್ ಪ್ರಶ್ನಿಸಿದ್ದರು.
ಸ್ಮಿತಾ ಅವರ ಟ್ವೀಟ್ ಗೆ ಕಾಂಗ್ರೆಸ್ಸಿನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಪ್ರತಿಕ್ರಿಯಿಸಿದ್ದು, ಎಲ್ಲಾ ಪತ್ರಕರ್ತರು ಒಂದೇ ರೀತಿ ಇರುವುದಿಲ್ಲ ಎಂಬುದು ಗೊತ್ತಿದೆ. ಆದರೆ, ಸತ್ಯ ಕೆಲವು ಸಲ ಸಹಿಸಲು ಕಷ್ಟವಾಗುತ್ತದೆ ಎಂದಿದ್ದಾರೆ.

ಕಾಂಗ್ರೆಸ್ ಜತೆ ಸ್ಮಿತಾ ಟ್ವೀಟ್ ವಾರ್
ಸ್ಮಿತಾ ಅವರು ಸಂದರ್ಶನದ ವೇಳೆ ತಾವೇ ಪ್ರಶ್ನೆ ಉತ್ತರ ಎರಡನ್ನು ಹೇಳುತ್ತಿದ್ದರು. ಮೋದಿ ಅವರಿಗೆ ಅಲ್ಲಿ ಸಂದರ್ಶನ ನೀಡಲು ಸಮಯವಿರುತ್ತದೆ. ರಫೇಲ್ ಬಗ್ಗೆ ವಿವರಣೆ ನೀಡಲು ಸಮಯವಿಲ್ಲವೇಕೆ ಎಂದು ರಾಹುಲ್ ಪ್ರಶ್ನಿಸಿದ್ದರು. ರಾಹುಲ್ ಅವರಿಗೆ ತಿರುಗೇಟು ನೀಡಿ ಸ್ಮಿತಾ ಅವರು ಟ್ವೀಟ್ ಮಾಡಿದ್ದರು.
ಸ್ಮಿತಾ ಅವರ ಟ್ವೀಟ್ ಗೆ ಕಾಂಗ್ರೆಸ್ಸಿನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಪ್ರತಿಕ್ರಿಯಿಸಿ, ಟ್ವೀಟ್ ನಲ್ಲೇ ಏಟು ನೀಡಿದ್ದಾರೆ.
|
ಕನ್ನಡಿ ಕೂಡಾ ನಿಮಗೆ ಸಹಾಯ ಮಾಡುವುದಿಲ್ಲ
ಕನ್ನಡಿ ಕೂಡಾ ನಿಮಗೆ ಸಹಾಯ ಮಾಡುವುದಿಲ್ಲ ಎಂದ ಸಾಮಾಜಿಕ ಜಾಲ ತಾಣ ವಿಭಾಗದ ಮುಖ್ಯಸ್ಥೆ ರಮ್ಯಾ, ಮಾಧ್ಯಮ ಲೋಕದ ನೈತಿಕತೆ ಬಗ್ಗೆ ಪ್ರಶ್ನೆ ಬಂದಾಗ, ರಮ್ಯಾ ಈ ರೀತಿ ಉತ್ತರಿಸಿದ್ದಾರೆ.
|
ಸ್ಮಿತಾ ಪ್ರಕಾಶ್ ಮಾಡಿದ ಸಂದರ್ಶನ ಬಗ್ಗೆ ರಾಹುಲ್
ಮೋದಿ ಅವರನ್ನು ಎಎನ್ಐ ಸುದ್ದಿ ಸಂಸ್ಥೆ ಸಂಪಾದಕಿ ಸ್ಮಿತಾ ಪ್ರಕಾಶ್ ಅವರು ಸಂದರ್ಶನ ಮಾಡಿದ್ದರು. ರಫೇಲ್, ರಾಮ ಮಂದಿರ, ಮಹಾಘಟಬಂಧನ್, ಸಾಲಮನ್ನಾ, ತ್ರಿವಳಿ ತಲಾಖ್, ಶಬರಿಮಲೆ ಇನ್ನೂ ಹಲವು ವಿಷಯಗಳ ಕುರಿತಾಗಿ ಪ್ರಶ್ನೆಗಳನ್ನು ಕೇಳಿದ್ದರು.
ಸ್ಮಿತಾ ಪ್ರಕಾಶ್ ಮಾಡಿದ ಸಂದರ್ಶನದ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಅವರು ಬಹು ಸೌಮ್ಯವಾಗಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದಿದ್ದರು. ರಾಹುಲ್ ಗಾಂಧಿ ಕೂಡಾ ಸ್ಮಿತಾ ಅವರನ್ನು ಟೀಕಿಸಿದ್ದರು.
|
ಸ್ಮಿತಾ ಟೀಕಿಸಿದ ರಾಹುಲ್ ವಿರುದ್ಧ ಜೇಟ್ಲಿ
ಎಎನ್ಐ ಸುದ್ದಿ ಸಂಸ್ಥೆ ಸಂಪಾದಕಿ ಸ್ಮಿತಾ ಪ್ರಕಾಶ್ ಅವರ ಮಾಧ್ಯಮ ನೈತಿಕತೆ ಬಗ್ಗೆ ಪ್ರಶ್ನಿಸಿದ್, ಪಕ್ಷಪಾತ ಸಂದರ್ಶನ ಎಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಟೀಕಿಸಿದ್ದಾರೆ. ತುರ್ತು ಪರಿಸ್ಥಿತಿ ಹೇರಿದವರ ಮೊಮ್ಮಗನ ಡಿಎನ್ಎಯಲ್ಲೇ ಇಂಥ ನಡವಳಿಕೆ ಇದೆ ಎಂದಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications