ಚಂಡಿಘಡದ ಪೌಷ್ಠಿಕ್ ಹೊಟೇಲ್ ಬಾಬಾ ರಾಮ್ ದೇವ್ ಗೆ ಸೇರಿದ್ದಾ?!
ಪತಂಜಲಿ ಉತ್ಪನ್ನಗಳ ಮೂಲಕ ಸ್ವದೇಶಿ ಉತ್ಪನ್ನಗಳಿಗೂ ಭಾರತದಲ್ಲಿ ಬೆಲೆ ಇದೆ ಎಂಬುದನ್ನು ತೋರಿಸಿಕೊಟ್ಟ ಬಾಬಾ ರಾಮದೇವ್ ಇದೀಗ ಹೊಟೇಲ್ ಉದ್ಯಮಕ್ಕೂ ಕಾಲಿಡುತ್ತಿದ್ದಾರಾ?
ಚಂಡಿಘಡ, ಏಪ್ರಿಲ್ 18: ಚಂಡಿಘಡದ ಪೌಷ್ಠಿಕ್ ಹೊಟೇಲ್ ಬಾಬಾ ರಾಮ್ ದೇವ್ ಗೆ ಸೇರಿದ್ದಾ?! ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪತಂಜಲಿ ಉತ್ಪನ್ನಗಳ ಮೂಲಕ ಸ್ವದೇಶಿ ಉತ್ಪನ್ನಗಳಿಗೂ ಭಾರತದಲ್ಲಿ ಬೆಲೆ ಇದೆ ಎಂಬುದನ್ನು ತೋರಿಸಿಕೊಟ್ಟ ಬಾಬಾ ರಾಮದೇವ್ ಇದೀಗ ಹೊಟೇಲ್ ಉದ್ಯಮಕ್ಕೂ ಕಾಲಿಡುತ್ತಿದ್ದಾರಾ?
ಚಂಡಿಘಡದಲ್ಲಿರುವ ಪೌಷ್ಠಿಕ್ ಎಂಬ ಹೊಟೇಲ್ ಬಾಬಾ ರಾಮದೇವ್ ಅವರಿಗೆ ಸೇರಿದ್ದು ಎಂದು ಹಲವರು ಹೊಟೇಲ್ ಚಿತ್ರದ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸ್ಟೇಟಸ್ ಹಾಕಿದ್ದರು. ಪತಂಜಲಿ ಉತ್ಪನ್ನಗಳ ಅಭಿಮಾನಿಗಳು, ಬಾಬಾ ರಾಮದೇವ್ ಅನುಯಾಯಿಗಳು ಈ ಸುದ್ದಿ ಕೇಳಿ ಸಂತಸ ಪಟ್ಟರೆ, ಪತಂಜಲಿ ಉತ್ಪನ್ನಗಳೊಂದಿಗೆ ಸ್ಪರ್ಧಿಸಲಾಗದೆ ನಷ್ಟ ಅನುಭವಿಸಿದ್ದ ಕೆಲವು ಕಂಪೆನಿಗಳು ಈ ಸುದ್ದಿಯನ್ನು ಕೇಳಿ ಆತಂಕ ವ್ಯಕ್ತಪಡಿಸಿದ್ದವು.[ಚೀನಾ, ಮ್ಯಾನ್ಮಾರ್, ಬಾಂಗ್ಲಾಕ್ಕೆ ರಾಮದೇವ್ ಪತಂಜಲಿ ಉತ್ಪನ್ನ!]

ಆದರೆ ಈ ಬಗ್ಗೆ ಮಾತನಾಡಿದ ಹೊಟೇಲ್ ನ ಮಾಲೀಕರು, ಈ ಹೊಟೇಲ್ ನಲ್ಲಿ ಪತಂಜಲಿ ಉತ್ಪನ್ನಗಳನ್ನು ಮಾತ್ರ ಬಳಸಲಾಗುತ್ತದೆ ಎಂಬುದು ನಿಜ. ಆದರೆ ಇದು ಬಾಬಾ ರಾಮದೇವ್ ಅವರ ಹೊಟೇಲ್ ಅಲ್ಲ, ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಹೊಟೇಲಿನಲ್ಲಿ ಪ್ರತಿಯೊಂದಕ್ಕೂ ಪತಂಜಲಿ ಉತ್ಪನ್ನಗಳನ್ನೇ ಬಳಸುತ್ತೇವೆ. ಮೆನುಕಾರ್ಡ್ ನಲ್ಲೂ ಇದನ್ನು ಬರೆದಿದ್ದೇವೆ. ಆದ್ದರಿಂದ ಜನರು ತಪ್ಪು ತಿಳಿದುಕೊಂದಿರಬಹುದು ಎಂದು ಅವರು ಹೇಳಿದ್ದಾರೆ.[ಆಯುಷ್ ನಿಂದ ಎಲ್ಲ ಭಾಷೆಗಳಲ್ಲೂ ಯೋಗ ಕಲಿಯಿರಿ: ರಾಮ್ ದೇವ್]
Baba Ramdev enters in restaurant business too. pic.twitter.com/X7tupCZnB4
— ASHUTOSH MISHRA (@ashu3page) April 18, 2017
Baba Ramdev's Patanjali has got into Restaurant business too.
— MAHESH BHATT (@MaheshBhatt2016) April 18, 2017
First Patanjali Restaurant near Chandigarh..Zirakpur. pic.twitter.com/cncyWBUOp7
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications