ಸಿಯೋಲ್: ಮೋದಿ ವಿರುದ್ಧ ಘೋಷಣೆ ಕೂಗಿದವರ ವಿರುದ್ಧ ಶಾಜಿಯಾ ಗರಂ
ನವದೆಹಲಿ, ಆಗಸ್ಟ್ 18: ದಕ್ಷಿಣ ಕೊರಿಯಾದ ಸಿಯೋಲ್ನಲ್ಲಿ ಭಾರತ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದವರ ವಿರುದ್ಧ ಬಿಜೆಪಿ ನಾಯಕಿ ಶಾಜಿಯಾ ಇಲ್ಮಿ ಗರಂ ಆಗಿದ್ದಾರೆ.
ಪಾಕಿಸ್ತಾನ ಧ್ಜಜಗಳನ್ನು ಹಿಡಿದು ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದವರಿಗೆ ತಿರುಗೇಟು ನೀಡಿದ್ದಾರೆ.

"ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಸಂವಿಧಾನದ 370ನೇ ವಿಧಿಯನ್ನು ಹಿಂಪಡೆಯುವುದು ಭಾರತದ ಆಂತರಿಕ ವಿಚಾರವಾಗಿದ್ದು, ಈ ವಿಚಾರವಾಗಿ ಪ್ರಶ್ನಿಸುವ ಯಾವ ಹಕ್ಕನ್ನು ಪಾಕಿಸ್ತಾನ ಹೊಂದಿಲ್ಲ" ಎಂದು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
#WATCH Seoul, South Korea: BJP and RSS leaders including Shazia Ilmi confront Pakistan supporters raising anti-Modi and anti-India slogans pic.twitter.com/z4zzC5VHSG
— ANI (@ANI) August 17, 2019
"ನಮ್ಮ ದೇಶ ಹಾಗೂ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಬೇಡಿ" ಎಂದು ಪ್ರತಿಭಟನಾಕಾರರ ಮುಂದೆ ಧೈರ್ಯವಾಗಿ ಹೇಳಿದ್ದಾರೆ. ಸಿಯೋಲ್ ನ ಭಾರತೀಯ ರಾಯಭಾರ ಕಚೇರಿ ಎದುರು ಪಾಕಿಸ್ತಾನ ಬೆಂಬಲಿಗರು ಪಾಕ್ ಧ್ವಜ ಹಿಡಿದು, ಭಾರತ ವಿರುದ್ಧ ಘೋಷಣೆ ಕೂಗುತ್ತಿದ್ದ ವಿಡಿಯೋವೊಂದನ್ನು ಎಎನ್ಐ ಹಂಚಿಕೊಂಡಿದೆ.
It takes huge guts to take on a mob like that @shaziailmi
— Neel Sonawane (@neelsonawane) August 18, 2019
Respect and proud of you #ShaziaIlmi 🇮🇳 https://t.co/sSzGxKFuGL
ಪ್ರತಿಭಟನಾಕಾರರು 'ಅಜಾದಿ' ಎಂದು ಕೂಗುತ್ತಾ, ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಂತೆ ಇಲ್ಮಿ ಹಾಗೂ ಜೊತೆಗಿದ್ದ ಇಬ್ಬರು ಇನ್ಕ್ವಿಲಾಬ್ ಜಿಂದಾಬಾದ್, ಇಂಡಿಯಾ ಜಿಂದಾಬಾದ್ ಎಂದು ಕೂಗಿದ್ದಾರೆ. "3 ಮಂದಿ ವಿರುದ್ಧ 300 ಮಂದಿ ಪಾಕಿಸ್ತಾನಿಗಳು" ಎಂದು ಘಟನೆ ಬಗ್ಗೆ ಶಾಜಿಯಾ ಟ್ವೀಟ್ ಮಾಡಿದ್ದರು. ಇದಾದ ಬಳಿಕ ಎಎನ್ಐ ವಿಡಿಯೋ ಟ್ವೀಟ್ ಮಾಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications