Get Updates
Get notified of breaking news, exclusive insights, and must-see stories!

ಏನು ತಿನ್ನಬೇಕು ಎಂಬ ಪಾಠ ದೆಹಲಿಯಿಂದ ಕಲಿಯಬೇಕಿಲ್ಲ: ವಿಜಯನ್

ನಾವು ಏನು ತಿನ್ನಬೇಕು ಎಂಬ ಪಾಠವನ್ನು ದೆಹಲಿ ಹಾಗೂ ನಾಗಪುರ್ ನಿಂದ ಕಲಿಯಬೇಕಿಲ್ಲ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಿರುವನಂತಪುರಂ, ಮೇ 29: 'ನಾವು ಏನು ತಿನ್ನಬೇಕು ಎಂಬ ಪಾಠವನ್ನು ದೆಹಲಿ ಹಾಗೂ ನಾಗಪುರ್ ನಿಂದ ಕಲಿಯಬೇಕಿಲ್ಲ' ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಆಡಳಿರೂಢ ಸಿಪಿಎಂ ನೇತೃತ್ವದ ಎಲ್.ಡಿ.ಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ನ ಯುವ ಸದಸ್ಯರು ಸಾರ್ವಜನಿಕವಾಗಿ ಕಣ್ಣೂರಿನಲ್ಲಿ ದನವನ್ನು ಕೊಂದು, ಅಲ್ಲೇ ಬೇಯಿಸಿ 'ಬೀಫ್ ಫೆಸ್ಟ್' ಹೆಸರಿನಲ್ಲಿ ಹಂಚಿದ್ದರು. ['ಬೀಫ್ ಫೆಸ್ಟ್', ಯುವ ಕಾಂಗ್ರೆಸ್ ನಡೆಗೆ ರಾಹುಲ್ ಕಿಡಿ]

Don't need eating lessons from Delhi, Nagpur: Pinarayi on beef ban

ಈ ಮೂಲಕ ಪ್ರಾಣಿ ಮಾರುಕಟ್ಟೆಯಿಂದ ಕಸಾಯಿಖಾನೆಗೆ ದನಗಳನ್ನು ಖರೀದಿಸುವಂತಿಲ್ಲ ಎಂಬ ಕೇಂದ್ರ ಸರಕಾರದ ಅಧಿಸೂಚನೆಯನ್ನು ವಿರೋಧಿಸಿದ್ದರು.[ಬೆಂಗಳೂರಲ್ಲಿ ಬೀಫ್ ಫೆಸ್ಟಿವಲ್ ವಿರುದ್ಧ ಗೋರಕ್ಷಕರ ಪ್ರತಿಭಟನೆ]

ಕಣ್ಣೂರು ಪೊಲೀಸರು ದನವನ್ನು ಕೊಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ 'ಪ್ರಾಣಿ ಹಿಂಸಾ ತಡೆ ಮಸೂದೆ-1960'ರ ಅಡಿಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ. ಕೇಂದ್ರ ಸರ್ಕಾರದ ಕ್ರಮವನ್ನು ಕೇರಳದ ಯುಡಿಎಫ್ ಸರ್ಕಾರ ತೀವ್ರವಾಗಿ ಖಂಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+