ದುಬೈನಲ್ಲಿ ರಸ್ತೆ ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳ ಸಾವು
ಅಬುಧಾಬಿ, ಡಿಸೆಂಬರ್ 26: ಅಬುಧಾಬಿಯಲ್ಲಿ ಸಂಭವಿಸಿದ ರಸ್ತೆ ಅಪಾತವೊಂದರಲ್ಲಿ ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬುಧವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ರಸ್ತೆ ಅಪಘಾತದಲ್ಲಿ ರೋಹಿತ್ ಕೃಷ್ಣಕುಮಾರ್(19) ಹಾಗೂ ಶರತ್ ಕುಮಾರ್ (21) ಇಬ್ಬರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ರೋಹಿತ್ ಹಾಗೂ ಶರತ್ ಮೂಲತಃ ಕೇರಳದವರಾಗಿದ್ದು, ಕ್ರಿಸ್ಮಸ್ ಪಾರ್ಟಿಯಲ್ಲಿ ಭಾಗಿಯಾಗಲು ತೆರಳಿದ್ದರು.ಶರತ್ ಕುಮಾರ್ ತನ್ನ ಉನ್ನತ ಶಿಕ್ಷಣಕ್ಕಾಗಿ ಅಮೆರಿಕಗೆ ತೆರಳಿದ್ದನು. ಇತ್ತ ರೋಹಿತ್ ಕೃಷ್ಣಕುಮಾರ್ ತನ್ನ ಉನ್ನತ ಶಿಕ್ಷಣಕ್ಕಾಗಿ ಲಂಡನ್ಗೆ ತೆರಳಿದ್ದನು. ಕ್ರಿಸ್ಮಸ್ ಹಬ್ಬವನ್ನು ಆಚರಿಸಲು ಇಬ್ಬರು ಮಂಗಳವಾರ ರಾತ್ರಿ ದುಬೈಯಲ್ಲಿ ಭೇಟಿ ಆಗಿದ್ದರು.

ಕ್ರಿಸ್ಮಸ್ ಪಾರ್ಟಿಯಲ್ಲಿ ಭಾಗಿಯಾದ ನಂತರ ಶರತ್ ಬುಧವಾರ ನಸುಕಿನ ಜಾವದಲ್ಲಿ ರೋಹಿತ್ನನ್ನು ಮನೆಗೆ ಡ್ರಾಪ್ ಮಾಡಲು ಹೋಗುತ್ತಿದ್ದರು. ಈ ವೇಳೆ ಕಾರು ಅಪಘಾತ ಸಂಭವಿಸಿದೆ.
More From
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications