ಭೂ ರಮೆಯನ್ನು ಕೊಂಡಾಡಿ, ನಿಮ್ಮದೇ ವಿಶ್ವ ಉಳಿಸಿಕೊಳ್ಳಿ
ಬೆಂಗಳೂರು, ಏ.22:ಭೂ ರಮೆಯನ್ನು ಕೊಂಡಾಡಲು, ಜನರಲ್ಲಿ ಜಾಗೃತಿ ಮೂಡಿಸಲು 'ಅರ್ಥ್ ಡೇ' ಪ್ರತಿವರ್ಷದಂತೆ ಈ ವರ್ಷ ಕೂಡಾ ಏ.22ರಂದು ವಿಶ್ವದೆಲ್ಲೆಡೆ ಆಚರಣೆಗೊಳ್ಳುತ್ತಿದೆ. ಜಾಗತಿಕ ತಾಪಮಾನ ಏರಿಕೆ, ಹೆಚ್ಚುತ್ತಿರುವ ಇ ತ್ಯಾಜ್ಯ, ಪ್ರಕೃತಿ ವೈಪರಿತ್ಯಗಳ ನಡುವೆ ಅಳಿದುಳಿದಿರುವ ಭೂಮಿಯನ್ನು ಉಳಿಸಿಕೊಳ್ಳುವ ಹೊಣೆಯೊಂದಿಗೆ ಹಲವೆಡೆ ವಿಶ್ವ ಭೂ ದಿನದ ಸಂಭ್ರಮ ಕಂಡು ಬಂದಿದೆ.
ಭೂಮಿಯ ವಿಚಿತ್ರ ವರ್ತನೆಗಳಿಂದ ಎಚ್ಚೆತ್ತ ಅಮೆರಿಕದ ಸೆನೆಟರ್ ಗೆರಾಯ್ಡ್ ನೆಲ್ಸನ್ 1972ರ ಏಪ್ರಿಲ್ 22ರಂದು ಭೂಮಿ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ 'ವಿಶ್ವ ಭೂಮಿ ದಿನ' ಆರಂಭಿಸಿದರು. [ಜೀವ ಉಗಮ ಹೇಗಾಯ್ತು? ಇಲ್ಲಿದೆ ಉತ್ತರ]
ಹಲವು ವರ್ಷಗಳ ಕಾಲ ವಿಶ್ವ ಭೂ ದಿನವನ್ನು ಅಮೆರಿಕದಲ್ಲಿ ಮಾತ್ರ ಆಚರಿಸಲಾಗುತ್ತಿತ್ತು. 90 ರ ದಶಕದ ನಂತರ ವಿಶ್ವದ ಉಳಿದ ರಾಷ್ಟ್ರಗಳು ಭೂಮಿಯ ಮಹತ್ವವನ್ನು ಸಾರುತ್ತಾ, ಜನಜಾಗೃತ ಮಾಡಲು ಮುಂದಾಗಿವೆ. [ಇರುವೆ ಇಟ್ಕೊಂಡ್ರೆ ತಂಪು ತಂಪು ಕೂಲ್!]
ವಿಶ್ವ ಭೂ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸರಳ ವಿಧಾನಗಳಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ವಿಶ್ವ ಭೂ ದಿನಾಚರಣೆ ಸಂಭ್ರಮದಿಂದ ಆಚರಿಸಲಾಗಿದೆ. ಭೂಮಿಯನ್ನು ಆದರಿಸುವ ಈ ದಿನದ ಸಂಭ್ರಮಾಚರಣೆ ಚಿತ್ರಗಳು ಇಲ್ಲಿವೆ..[ಭೂಮಿಯನ್ನು ಪ್ರೀತಿಸುವವರು ಈ ಸುದ್ದಿ ಓದಿ]

ಪರಿಸರ ಮಹತ್ವ ಸಾರುವ 'ವಿಶ್ವ ಭೂ ದಿನ'
ವಿಶ್ವಾದ್ಯಂತ ಏಪ್ರಿಲ್ 22ರಂದು 'ವಿಶ್ವ ಭೂ ದಿನ' ಆಚರಿಸಲಾಗುತ್ತದೆ. ಪರಿಸರದ ಮಹತ್ವವನ್ನು ಎತ್ತಿಹಿಡಿಯುತ್ತ ಹೊಸ ಸಂದೇಶವನ್ನು ಸಾರಲಾಗುತ್ತದೆ. ಎಲ್ಲ ಮಾನವರ ಪ್ರಕೃತಿಯೊಂದಿಗೆ ಆರೋಗ್ಯಪೂರ್ಣವಾಗಿ ಸಾಮರಸ್ಯದಿಂದ ಬದುಕುವ ಹಕ್ಕನ್ನು ಉತ್ತೇಜಿಸುವ ಸಂದೇಶ ಎಲ್ಲೆಡೆ ಕೇಳಿ ಬರುತ್ತದೆ. ಸಾಮಾಜಿಕ ಜಾಲ ತಾಣಗಳಲ್ಲಿ ವಿಶ್ವ ಭೂ ದಿನಾಚರಣೆ ಸಂಭ್ರಮದಿಂದ ಆಚರಿಸಲಾಗಿದೆ.

ವಿಶ್ವಸಂಸ್ಥೆಯಿಂದ ಪರಿಸರ ರಕ್ಷಣೆ ಸಂದೇಶ
ಜಗತ್ತಿನ ಎಲ್ಲ ಸರಕಾರಗಳು, ವಾಣಿಜ್ಯ ಸಂಘಟನೆಗಳು ಹಾಗೂ ನಾಗರಿಕರು ಭೂ ಮಾತೆಯನ್ನು ಗೌರವದಿಂದ ಕಾಣಬೇಕು ಮತ್ತು ಆಕೆಯ ಬಗ್ಗೆ ಸೂಕ್ತ ಗಮನ ನೀಡಬೇಕು ಎಂದು ವಿಶ್ವಸಂಸ್ಥೆ ಸಂದೇಶ ಹೊರಡಿಸಿದೆ. ಚಿತ್ರದಲ್ಲಿ: ಶ್ರೀನಗರದ ಟುಲಿಪ್ ಉದ್ಯಾನ

ಮಿರ್ಜಾಪುರ ಶಾಲೆಯಲ್ಲಿ ಪರಿಸರ ಜಾಗೃತಿ
ಉತ್ತರಪ್ರದೇಶದ ಮಿರ್ಜಾಪುರದ ಶಾಲಾ ಮಕ್ಕಳು ವಿಶ್ವ ಭೂ ದಿನ ಆಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮ.

ಮೊರಾದಾಬಾದಿನಲ್ಲಿ ವಿಶ್ವ ಭೂ ದಿನಾಚರಣೆ
ಮೊರಾದಾಬಾದಿನಲ್ಲಿ ಶಾಲಾ ಮಕ್ಕಳಿಂದ ವಿಶ್ವ ಭೂ ದಿನಾಚರಣೆ

ಶ್ರೀನಗರದಲ್ಲಿ ದಾಲ್ ಸರೋವರದ ಬಳಿ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ದಾಲ್ ಸರೋವರದ ಬಳಿ ಶಾಲಾ ಮಕ್ಕಳಿಂದ ಪರಿಸರ ಸಂರಕ್ಷತೆ ಜಾಗೃತಿ ಕಾರ್ಯಕ್ರಮ
|
ವಿಶ್ವ ಭೂ ದಿನಾಚರಣೆ ಸಂಭ್ರಮ
ಸಾಮಾಜಿಕ ಜಾಲ ತಾಣಗಳಲ್ಲಿ ವಿಶ್ವ ಭೂ ದಿನಾಚರಣೆ ಸಂಭ್ರಮದಿಂದ ಆಚರಿಸಲಾಗಿದೆ.
|
ವಿಶ್ವಸಂಸ್ಥೆಯಿಂದ ಪರಿಸರ ಸಂರಕ್ಷಣೆಗಾಗಿ ಸಲಹೆ
ವಿಶ್ವಸಂಸ್ಥೆಯಿಂದ ಪರಿಸರ ಸಂರಕ್ಷಣೆಗಾಗಿ ಸಲಹೆ, ಸೂಚನೆಗಳು ಟ್ವೀಟ್ ಮೂಲಕ ಹರಿದಾಡಿವೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications