ಜಮ್ಮು-ಕಾಶ್ಮೀರದಲ್ಲಿ ಭೂಕಂಪ: ರಿಕ್ಟರ್ ಮಾಪನದಲ್ಲಿ 5.0 ತೀವ್ರತೆ ದಾಖಲು
ಶ್ರೀನಗರ, ಆಗಸ್ಟ್ 24: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು ಬೆಳಿಗ್ಗೆ 2.28 ರ ಸಮಯದಲ್ಲಿ ಭೂಕಂಪ ಸಂಭವಿಸಿದ್ದು, ಯಾವುದೇ ಸಾವು ನೋವಿನ ವರದಿಯಾಗಿಲ್ಲ.
ರಿಕ್ಟರ್ ಮಾಪನಲದಲ್ಲಿ 5.0 ತೀವ್ರತೆ ದಾಖಲಾಗಿದ್ದು, ಈ ಭಾಗದ ಜನರು ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.

ಜೂನ್ 1 ರಂದೂ ಜಮ್ಮು-ಕಾಶ್ಮೀರದಲ್ಲಿ ಇದೇ ಪ್ರಮಾಣದ ಭೂಕಂಪ ಸಂಭವಿಸಿತ್ತು.












Click it and Unblock the Notifications