ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀನಗರದಲ್ಲಿ ಮತ್ತೆ ಭೂಕಂಪ: ರಿಕ್ಟರ್ ಮಾಪನದಲ್ಲಿ 4.5 ತೀವ್ರತೆ ದಾಖಲು

|
Google Oneindia Kannada News

ಶ್ರೀನಗರ, ಡಿಸೆಂಬರ್ 11: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು(ಡಿ.11) ಬೆಳಿಗ್ಗೆ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 4.5 ತೀವ್ರತೆ ದಾಖಲಾಗಿದೆ.

ಡಿ.31 ರೊಳಗೆ ಸುನಾಮಿ! ಅತೀಂದ್ರಿಯ ಶಕ್ತಿಯ ಬಾಬು ಕಳಾಯಿಲ್ ಎಚ್ಚರಿಕೆ!ಡಿ.31 ರೊಳಗೆ ಸುನಾಮಿ! ಅತೀಂದ್ರಿಯ ಶಕ್ತಿಯ ಬಾಬು ಕಳಾಯಿಲ್ ಎಚ್ಚರಿಕೆ!

ಇಂದು ಬೆಳಿಗ್ಗೆ ಸುಮಾರು 4.45 ರ ಸುಮಾರಿಗೆ ಭುಕಂಪ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಣಿವೆ ರಾಜ್ಯದಲ್ಲಿ ಪದೇ ಪದೇ ಇಂಥ ಭೂಕಂಪಗಳು ಸಮಭವಿಸುತ್ತಿದ್ದು, ಕಳೆದ ಶನಿವಾರವಷ್ಟೇ 4.7 ತೀವ್ರತೆಯ ಭೂಕಂಪ ಸಂಭವಿಸಿತ್ತು.

Earthquake of magnitude 4.5 hits J-K

ಮೇಘಾಲಯದಲ್ಲೂ ಭೂಕಂಪ

ಮೇಘಾಲಯದಲ್ಲೂ ಇಂದು ಬೆಳಿಗ್ಗೆ 8 ರ ಸುಮಾರಿಗೆ 4.7 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ಯಾವುದೇ ಸಾವು ನೋವಿನ ವರದಿಯಾಗಿಲ್ಲ.

ರಾಜಧಾನಿ ದೆಹಲಿಯಲ್ಲೂ ಡಿ.6 ರಂದು 5.0 ತೀವ್ರತೆಯ ಭೂಕಮಪ ಸಂಭವಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

English summary
A medium intensity earthquake of magnitude 4.5 hit Jammu and Kashmir on Monday, India Meteorological Department reported in a statement. There was no immediate report of any injury or destruction in any part of the state, which was jolted at 4:48 a.m.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X