ಈಶಾನ್ಯ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ: ಫೆ.18, 27 ಕ್ಕೆ ಮತದಾನ
ನವದೆಹಲಿ, ಜನವರಿ 18: ಈಶಾನ್ಯ ರಾಜ್ಯಗಳಾದ ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರ ವಿಧಾನಸಭೆಗಳಿಗೆ ಇಂದು(ಜ.18) ಚುನಾವಣೆ ದಿನಾಂಕ ಘೋಷಣೆಯಾಗಿದೆ.
ಫೆ.18 ರಂದು ತ್ರಿಪುರ ಮತ್ತು ಫೆ.27 ರಂದು ಮೇಘಾಲಯ ಮತ್ತು ನಾಗಾಲ್ಯಾಂಡ್ ಗಳಿಗೆ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಎ.ಕೆ.ಜೋತಿ ತಿಳಿಸಿದ್ದಾರೆ.
ನವದೆಹಲಿಯಲ್ಲಿಂದು(ಜ.18) ಸುದ್ದಿಗೋಷ್ಠಿ ನಡೆಸಿದ ಅವರು, ಮೂರು ರಾಜ್ಯಗಳಲ್ಲೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ. ಮೂರು ರಾಜ್ಯಗಳಲ್ಲೂ ತಲಾ 60 ವಿಧಾನಸಭಾ ಕ್ಷೇತ್ರಗಳಿದ್ದು, ಮತ ಎಣಿಗೆ ಮಾರ್ಚ್ 3 ರಂದು ನಡೆಯಲಿದೆ.
Polling for legislative assembly elections in Tripura to be held on 18 Feb, polling in Meghalaya & Nagaland to be held on 27 Feb; Counting for all three states on 3 March: AK Joti, CEC pic.twitter.com/SPlHhGTZtW
— ANI (@ANI) January 18, 2018
ಈ ಮೂರೂ ರಾಜ್ಯಗಳಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಚುನಾವಣೆಯಲ್ಲಿ ಇವಿಎಂ ಮತ್ತು ವಿವಿಪಿಎಟಿ ಯಂತ್ರ ಬಳಸಲಾಗುವುದು ಎಂದು ಜೋತಿ ಹೇಳಿದ್ದಾರೆ.
ಸಪ್ತ ಸಹೋದರಿಯರಲ್ಲಿ ಮೂರು ರಾಜ್ಯಗಳಿಗೆ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ರಾಜಕೀಯ ಕ್ಷೇತ್ರದಲ್ಲಿ ಚಟುವಟಿಕೆ ಗರಿಗೆದರಿದೆ.
ಮತದಾನ: ತ್ರಿಪುರದಲ್ಲಿ ಫೆಬ್ರವರಿ 18(ಭಾನುವಾರ)
ನಾಗಾಲ್ಯಾಂಡ್, ಮೇಘಾಲಯದಲ್ಲಿ ಫೆ. 27(ಮಂಗಳವಾರ)
ಮತ ಎಣಿಕೆ: ಮಾರ್ಚ್ 3(ಶನಿವಾರ)
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications