ಶರದ್ ಯಾದವ್ ಕೈಯಿಂದ ಜೆಡಿಯು 'ಬಾಣ' ಕಸಿದ ನಿತೀಶ್ ಕುಮಾರ್
ನವದೆಹಲಿ, ನವೆಂಬರ್ 17: ಬಂಡಾಯ ಜೆಡಿಯು ನಾಯಕ ಶರದ್ ಯಾದವ್ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಚುನಾವಣಾ ಆಯೋಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಣವನ್ನು ನೈಜ ಜೆಡಿಯು ಎಂದು ಪರಿಗಣಿಸಿದ್ದು 'ಬಾಣ'ದ ಗುರುತನ್ನು ಬಳಸಲು ಅನುಮತಿ ನೀಡಿದೆ.
ಜೆಡಿಯು ಬಿಹಾರದಲ್ಲಿ ನೋಂದಣಿಗೊಂಡಿರುವ ರಾಜ್ಯ ಪಕ್ಷವಾಗಿದೆ. ನಿತೀಶ್ ಕುಮಾರ್ ತಮ್ಮ ಬಣಕ್ಕೆ ಹೆಚ್ಚಿನ ಶಾಸಕರು ಹಾಗೂ ಪಕ್ಷದ ನ್ಯಾಷನಲ್ ಕೌನ್ಸಿಲ್ ನ ಸದಸ್ಯರ ಬೆಂಬಲ ಇದೆ ಎಂದು ಚುನಾವಣಾ ಆಯೋಗದ ಮುಂದೆ ಸಾಕ್ಷಿ ಸಮೇತ ಸಾಬೀತು ಪಡಿಸಿದ್ದರಿಂದ ಜೆಡಿಯು ಬಿಹಾರ ಸಿಎಂ ಬಣದ ಪಾಲಾಗಿದೆ.

ಕೆಲವು ತಿಂಗಳ ಹಿಂದೆ ನಿತೀಶ್ ಕುಮಾರ್ ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್.ಜೆ.ಡಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿ ಮುರಿದುಕೊಂಡು ಬಿಜೆಪಿ ಜತೆ ಕೈಜೋಡಿಸಿದ್ದರು. ಇದನ್ನು ಜೆಡಿಯು ಮಾಜಿ ರಾಷ್ಟ್ರಾಧ್ಯಕ್ಷ ಶರದ್ ಯಾದವ್ ವಿರೋಧಿಸಿದ್ದರು.
ತಮ್ಮ ಬಣದ ಜೆಡಿಯು ನೈಜ ಜೆಡಿಯು ಎಂದು ಶರದ್ ಯಾದವ್ ಪ್ರತಿಪಾದಿಸಿದ್ದರು. ಇದೀಗ ನಿತಿಸ್ ಕುಮಾರ್ ನೇತೃತ್ವದ ಜೆಡಿಯು ನಿಜವಾದ ಜೆಡಿಯು ಎಂದು ಚುನಾವಣಾ ಆಯೋಗ ಹೇಳಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications