ಶರದ್ ಯಾದವ್ ಕೈಯಿಂದ ಜೆಡಿಯು 'ಬಾಣ' ಕಸಿದ ನಿತೀಶ್ ಕುಮಾರ್
ನವದೆಹಲಿ, ನವೆಂಬರ್ 17: ಬಂಡಾಯ ಜೆಡಿಯು ನಾಯಕ ಶರದ್ ಯಾದವ್ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಚುನಾವಣಾ ಆಯೋಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಣವನ್ನು ನೈಜ ಜೆಡಿಯು ಎಂದು ಪರಿಗಣಿಸಿದ್ದು 'ಬಾಣ'ದ ಗುರುತನ್ನು ಬಳಸಲು ಅನುಮತಿ ನೀಡಿದೆ.
ಜೆಡಿಯು ಬಿಹಾರದಲ್ಲಿ ನೋಂದಣಿಗೊಂಡಿರುವ ರಾಜ್ಯ ಪಕ್ಷವಾಗಿದೆ. ನಿತೀಶ್ ಕುಮಾರ್ ತಮ್ಮ ಬಣಕ್ಕೆ ಹೆಚ್ಚಿನ ಶಾಸಕರು ಹಾಗೂ ಪಕ್ಷದ ನ್ಯಾಷನಲ್ ಕೌನ್ಸಿಲ್ ನ ಸದಸ್ಯರ ಬೆಂಬಲ ಇದೆ ಎಂದು ಚುನಾವಣಾ ಆಯೋಗದ ಮುಂದೆ ಸಾಕ್ಷಿ ಸಮೇತ ಸಾಬೀತು ಪಡಿಸಿದ್ದರಿಂದ ಜೆಡಿಯು ಬಿಹಾರ ಸಿಎಂ ಬಣದ ಪಾಲಾಗಿದೆ.

ಕೆಲವು ತಿಂಗಳ ಹಿಂದೆ ನಿತೀಶ್ ಕುಮಾರ್ ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್.ಜೆ.ಡಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿ ಮುರಿದುಕೊಂಡು ಬಿಜೆಪಿ ಜತೆ ಕೈಜೋಡಿಸಿದ್ದರು. ಇದನ್ನು ಜೆಡಿಯು ಮಾಜಿ ರಾಷ್ಟ್ರಾಧ್ಯಕ್ಷ ಶರದ್ ಯಾದವ್ ವಿರೋಧಿಸಿದ್ದರು.
ತಮ್ಮ ಬಣದ ಜೆಡಿಯು ನೈಜ ಜೆಡಿಯು ಎಂದು ಶರದ್ ಯಾದವ್ ಪ್ರತಿಪಾದಿಸಿದ್ದರು. ಇದೀಗ ನಿತಿಸ್ ಕುಮಾರ್ ನೇತೃತ್ವದ ಜೆಡಿಯು ನಿಜವಾದ ಜೆಡಿಯು ಎಂದು ಚುನಾವಣಾ ಆಯೋಗ ಹೇಳಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications