6,000 ಕೋಟಿ ರೂ. ಮಾದಕ ವಸ್ತು ಜಾಲದಲ್ಲಿ ಪಂಜಾಬ್ ಮಾಜಿ ಸಚಿವ
ಚಂಡೀಗಢ, ಜುಲೈ 13: 6,000 ಕೋಟಿ ರೂಪಾಯಿಯ ಮಾದಕ ವಸ್ತು ಕಳ್ಳ ಸಾಗಣೆ ಜಾಲಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಪಂಜಾಬ್ ಮಾಜಿ ಸಚಿವ ಹಾಗೂ ಶಿರೋಮಣಿ ಅಕಾಲಿದಳದ ಪ್ರಮುಖ ನಾಯಕ ಸ್ವರಣ್ ಸಿಂಗ್ ಫಿಲ್ಲೌರ್ ಹೆಸರು ಕೇಳಿ ಬಂದಿದೆ.
ಜಾರಿ ನಿರ್ದೇಶನಾಲಯ 6,000 ಕೋಟಿ ರೂಪಾಯಿ ಮಾದಕ ವಸ್ತು ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸದಂತೆ ಜಾರ್ಜ್ ಶೀಟ್ ಸಲ್ಲಿಸಿದ್ದು ಅದರಲ್ಲಿ ಸ್ವರಣ್ ಸಿಂಗ್ ಹಾಗೂ ಅವರ ಪುತ್ರ ವಿನಾಶ್ ಚಂದರ್ ರನ್ನೂ ಆರೋಪಿಯನ್ನಾಗಿ ಹೆಸರಿಸಿದೆ.
2013ರಲ್ಲಿ ಈ ಪ್ರಕರಣವನ್ನು ಫತೇಘರ್ ಪೊಲೀಸರು ಬಯಲಿಗೆಳೆದಿದ್ದರು. ಈ ವೇಳೆ ಈ ಪ್ರಕರಣದ ಕಿಂಗ್ ಪಿನ್ ಅರ್ಜುನ ಪ್ರಶಸ್ತಿ ವಿಜೇತ ಕುಸ್ತಿ ಪಟು ಮತ್ತು ಮಾಜಿ ಪೊಲೀಸ್ ಅಧಿಕಾರಿ ಜಗದೀಶ್ ಭೋಲಾ ಎಂದು ಗೊತ್ತಾಗಿತ್ತು.

ವಿಚಾರಣೆ ವೇಳೆ 300 ಕೆಜಿ ಮೆಥಾಫೆಟಮೈನ್ ಮಾದಕ ವಸ್ತವನ್ನು ರೇವ್ ಪಾರ್ಟಿಗಳಿಗೆ ಪೂರೈಸಿದ್ದು ಬಹಿರಂಗವಾಗಿತ್ತು.
8,400 ಪುಟಗಳ ಜಾರ್ಜ್ ಶೀಟ್ ನಲ್ಲಿ ಮಾಜಿ ಸಂಪುಟ ಕಾರ್ಯದರ್ಶಿ ಅವಿನಾಶ್ ಚಂದರ್ 45 ಲಕ್ಷ ಲಂಚ ನೀಡಿದ್ದಾಗಿಯೂ ಉಲ್ಲೇಖವಾಗಿದೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications