1 ಲೋಕಸಭೆ, 5 ವಿಧಾನಸಭೆ ಉಪಚುನಾವಣೆ ದಿನಾಂಕ ಪ್ರಕಟ: ವೇಳಾಪಟ್ಟಿ ತಿಳಿಯಿರಿ
ನವದೆಹಲಿ, ನವೆಂಬರ್ 5: ಒಂದು ಲೋಕಸಭೆ ಮತ್ತು 5 ವಿಧಾನಸಭೆ ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಒಡಿಶಾ, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ ಮತ್ತು ಛತ್ತೀಸ್ಗಢದ 5 ವಿಧಾನಸಭೆ ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ ಒಂದು ಸಂಸದೀಯ ಸ್ಥಾನಕ್ಕೆ ಚುನಾವಣಾ ಆಯೋಗ ಶನಿವಾರ ಉಪಚುನಾವಣೆ ಘೋಷಿಸಿದೆ.
Election Commission of India (ECI) announces date for bye polls in Odisha, Rajasthan, Bihar, Uttar Pradesh and Chhatisgarh
— ANI (@ANI) November 5, 2022
Polling to be held on December 5; counting on December 8 pic.twitter.com/BXdMZLnPaE
ಒಡಿಶಾ, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ ಮತ್ತು ಛತ್ತೀಸ್ಗಢದ ಈ ರಾಜ್ಯದ 5 ವಿಧಾನಸಭೆ ಕ್ಷೇತ್ರದ ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ ಒಂದು ಎಂಪಿ ಸ್ಥಾನಕ್ಕೆ ಚುನಾವಣಾ ಆಯೋಗ ಶನಿವಾರ ಉಪಚುನಾವಣೆ ಘೋಷಿಸಿದೆ. ಆಯೋಗದ ವೇಳಾಪಟ್ಟಿಯಂತೆ ಡಿಸೆಂಬರ್ 5ರಂದು ಉಪಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಪಾದಂಪುರ (ಒಡಿಶಾ), ಸರ್ದಾರ್ಶಹರ್ (ರಾಜಸ್ಥಾನ), ಕುರ್ಹಾನಿ (ಬಿಹಾರ), ಭಾನುಪ್ರತಾಪುರ್ (ಛತ್ತೀಸ್ಗಢ) ಮತ್ತು ರಾಮ್ಪುರ (ಉತ್ತರ ಪ್ರದೇಶ) ವಿಧಾನಸಭಾ ಸ್ಥಾನಗಳು ಉಪಚುನಾವಣೆ ನಡೆಯಲಿವೆ.

ಮುಲಾಯಂ ಸಿಂಗ್ ಯಾದವ್ ಅವರ ನಿಧನದ ನಂತರ ತೆರವಾದ ಲೋಕಸಭೆಯ ರಾಮ್ಪುರದ ಮೈನ್ಪುರಿ (ಉತ್ತರ ಪ್ರದೇಶ) ಕ್ಷೇತ್ರವಾಗಿದೆ. ಚುನಾವಣಾ ಸಮಿತಿಯ ಪ್ರಕಾರ, ಈ ಉಪಚುನಾವಣೆಗಳಿಗೆ ನಾಮಪತ್ರ ಸಲ್ಲಿಸಲು ನವೆಂಬರ್ 17 ಕೊನೆಯ ದಿನಾಂಕ ದಿನ. ನವೆಂಬರ್ 18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನವೆಂಬರ್ 21 ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications