ಪ್ರಧಾನಿಗಳೇ ಅಭಿನಂದನೆ, ನಿಮ್ಗೆ ನಿಜಕ್ಕೂ ಸಂತೋಷವಾಗಿದೆಯೇ? : ಪ್ರಕಾಶ್ ರೈ
Recommended Video

ಬೆಂಗಳೂರು, ಡಿಸೆಂಬರ್ 18: ನಟ ಪ್ರಕಾಶ್ ರೈ ಅವರು ಮತ್ತೊಮ್ಮೆ ಬಿಜೆಪಿ ವಿರುದ್ಧ ತಮ್ಮ ವಾಗ್ಬಾಣ ಬಿಟ್ಟಿದ್ದಾರೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ಕಾಲೆಳೆದಿದ್ದಾರೆ.
ಪ್ರೀತಿಯ ಪ್ರಧಾನಮಂತ್ರಿಗಳೇ, ಗೆಲುವಿಗಾಗಿ ನಿಮಗೆ ಅಭಿನಂದನೆ, ಆದರೆ, ನಿಮಗೆ ನಿಜಕ್ಕೂ ಸಂತೋಷವಾಗಿದೆಯೇ? ಸುಮ್ನೆ ಕೇಳುತ್ತಿದ್ದೇನೆ ಎಂದು ಹ್ಯಾಶ್ ಟ್ಯಾಗ್ ಹಾಕಿದ್ದಾರೆ.

ನಂತರ ಇನ್ನಷ್ಟು ವಿಸ್ತರಿಸಿ, ನಿಮ್ಮ ವಿಕಾಸ ಬಲದಿಂದ 150ಕ್ಕೂ ಅಧಿಕ ಸ್ಥಾನ ಗಳಿಸಬೇಕಾಗಿತ್ತಲ್ಲವೆ? ಒಂದು ಕ್ಷಣ ಸುಮ್ಮನೆ ಇದನ್ನು ಅರ್ಥಮಾಡಿಕೊಳ್ಳುವಿರಾ ಎಂದು ಮೂರು ಅಂಶಗಳನ್ನು ಹಾಕಿದ್ದಾರೆ.
1. ಒಡೆದು ಆಳುವ ರಾಜಕೀಯ ಸಾಕಾರಗೊಳ್ಳಲಿದೆ.
2. ವೈಯಕ್ತಿಕ ದ್ವೇಷ, ಅಹಂಕಾರ, ಬೆದರಿಕೆ, ಜಾತಿ, ಮತ, ಪಾಕಿಸ್ತಾನಕ್ಕಿಂತ ನಮ್ಮ ದೇಶದಲ್ಲಿ ಅತಿದೊಡ್ಡ ಸಮಸ್ಯೆಗಳು ಇವೆ.
3. ಗ್ರಾಮೀಣ ಭಾಗದ ಸಮಸ್ಯೆಗಳತ್ತ ನೋಟ
ರೈತರು, ಬಡವರು, ಶ್ರಮಿಕ ವರ್ಗವನ್ನು ಕಡೆಗಣಿಸಿರುವುದು ದೊಡ್ಡದನಿಯಲ್ಲಿ ಬೊಬ್ಬೆ ಹಾಕುತ್ತಿದೆ ನಿಮಗೆ ಕೇಳಿಸುತ್ತಿದೆಯೇ?
Dear prime minster, Congratulations for the victory... but are you really happy..#justasking pic.twitter.com/9cNU24it3w
— Prakash Raj (@prakashraaj) December 18, 2017
ಗುಜರಾತಿನಲ್ಲಿ 182 ಸ್ಥಾನಗಳ ಫಲಿತಾಂಶ ಡಿಸೆಂಬರ್ 18ರಂದು ಪ್ರಕಟವಾಗಲಿದ್ದು, ಸದ್ಯದ ಟ್ರೆಂಡ್ ನಂತೆ ಬಿಜೆಪಿ ಮ್ಯಾಜಿಕ್ ನಂಬರ್ 92 ದಾಟಿ ಮುನ್ನುಗ್ಗುತ್ತಿದ್ದು ನೂರರ ಗಡಿಯಲ್ಲಿದೆ. ಕಾಂಗ್ರೆಸ್ 81, ಇತರೆ 2 ರಷ್ಟಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications