ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು, ನಾಲ್ವರು ಸಾವು-ಎಲ್ಲಿ ಹಾಗೂ ಕಾರಣ ತಿಳಿಯಿರಿ
ಉತ್ತರಪ್ರದೇಶ, ಜನವರಿ, 10: ಇತ್ತೀಚಿನ ದಿನಗಳಲ್ಲಿ ಹೇಚ್ಚಾಗಿ ಎಲೆಕ್ಟ್ರಿಕ್ ವಾಹನಗಳು ಬೆಂಕಿಗೆ ತುತ್ತಾಗುತ್ತಲೇ ಇವೆ. ಹಾಗೆಯೇ ಇದೀಗ ಉತ್ತರಾಖಂಡದ ರಾಜಾಜಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎಲೆಕ್ಟ್ರಿಕ್ ವಾಹನ ಪರೀಕ್ಷೆ ನಡೆಸಲು ತೆಗೆದುಕೊಂಡು ಹೋಗಿದ್ದ ಕಾರು ಅಪಘಾತಕ್ಕೀಡಾಗಿ ಇಬ್ಬರು ಅರಣ್ಯ ರಕ್ಷಕರು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಮಂಗಳವಾರ (ಜನಬರಿ 10) ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
STORY | Trial EV accident: EV company deeply saddened; driver says was forced to speed, overload
— Press Trust of India (@PTI_News) January 10, 2024
Four people, including two forest rangers, died after their trial EV met with an accident in Uttarakhand's Rajaji Tiger Reserve on Monday evening. The accident was recorded in the… pic.twitter.com/7xObtnfVFZ
ಬೆಂಗಳೂರು ಮೂಲದ ಎಲೆಕ್ಟ್ರಿಕ್ ವಾಹನ ಸ್ಟಾರ್ಟ್ ಅಪ್ ಪ್ರವೈಗ್ ಡೈನಾಮಿಕ್ಸ್ ಕಂಪೆನಿಯು ಈ ಬಗ್ಗೆ ಹೆಚ್ಚಿನ ವಿವರಗಳಿಗೆ ತನಿಖಾ ಸಂಸ್ಥೆಗಳೊಂದಿಗೆ ಕಾರ್ಯ ನಿರ್ವಹಿಸುತ್ತಿರುವುದಾಗಿಯೂ ಹೇಳಿದೆ ಎಂದು ಪಿಟಿಐನಲ್ಲಿ ವರದಿಯಾಗಿದೆ. ಅಲ್ಲದೆ ವಿಡಿಯೋವೊಂದನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ವಾಹನ ಚಲಾಯಿಸುತ್ತಿದ್ದ ಬಿಇ ಮೆಕ್ಯಾನಿಕಲ್ ಎಂಜಿನಿಯರ್ ಅಶ್ಬಿನ್ ಬಿಜು ಅವರು ಮದ್ಯಪಾನ ಮಾಡಿರಲಿಲ್ಲ. ಹಾಗು ಹೆಚ್ಚು ಸುಸ್ತು ಆಗಿರಲಿಲ್ಲ. ಅರಣ್ಯ ಅಧಿಕಾರಿಗಳು ತಮ್ಮನ್ನು ವಾಹನದಲ್ಲಿ ಕೂರಿಸಿಕೊಂಡು ಹೋಗಲು ಒತ್ತಾಯಿಸಿದರು. ಈ ಸಂದರ್ಭದಲ್ಲಿ ವಾಹನದ ವೇಗ ಹೆಚ್ಚಿಸಲು ಚಾಲಕನ ಮೇಲೆ ಒತ್ತಡ ಹೇರಿದ್ದರು ಅಂತಾ ವರದಿಯಾಗಿದೆ. ಇನ್ನು ಈ ಅಪಘಾತದ ದೃಶ್ಯ ಇವಿಯ ಡ್ಯಾಶ್ಬೋರ್ಡ್ ಕೆಮರಾದಲ್ಲಿ ಸೆರೆಯಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications