ಸರ್ಕಾರದಿಂದ ಸಿಹಿ ಸುದ್ದಿ: ಉದ್ಯೋಗಿಗಳ ಭತ್ಯೆಗೆ ತೆರಿಗೆ ವಿನಾಯಿತಿ!
ನವದೆಹಲಿ, ಜೂನ್ 29: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಮಂಡಿಸಿದ ಹೊಸ ಆದಾಯ ತೆರಿಗೆ ಅವಧಿಯಲ್ಲಿ ಉದ್ಯೋಗದಾತರಿಂದ ಉದ್ಯೋಗಿಗಳಿಗೆ ಸಿಗುವ ಪ್ರಯಾಣ ಭತ್ಯೆ ಮೇಲೆ ಆದಾಯ ತೆರಿಗೆ ವಿನಾಯತಿ ಪಡೆದುಕೊಳ್ಳಬಹುದು.
Recommended Video
ಕೇಂದ್ರೀಯ ನೇರ ತೆರಿಗೆ ಮಂಡಳಿ ( ಸಿಬಿಡಿಟಿ ) ಹೊಸ ಕಡಿಮೆ ತೆರಿಗೆ ದರಗಳ ವ್ಯವಸ್ಥೆಯಲ್ಲಿ ತೆರಿಗೆ ವಿನಾಯಿತಿ ಪಡೆದ ಉದ್ಯೋಗದಾತರಿಗೆ ಹೊಸ ಅಧಿಸೂಚನೆ ಹೊರಡಿಸಿದ್ದು, ಹೊಸ ತೆರಿಗೆ ನಿಯಮವು 2020 ರ ಏಪ್ರಿಲ್ 1 ರಿಂದ 2021 ರ ಮಾರ್ಚ್ 31 ರವರೆಗೆ ಗಳಿಕೆಗೆ ಅನ್ವಯಿಸುತ್ತದೆ. ಹೊಸ ನಿಯಮದ ಪ್ರಕಾರ, ಉದ್ಯೋಗದಾತ(employer)ರಿಂದ ಉದ್ಯೋಗಿ(employee)ಗಳು ಪಡೆಯುವ ಕೆಲವು ಭತ್ಯೆಗಳನ್ನು ತೆರಿಗೆ ವ್ಯಾಪ್ತಿಯಿಂದ ಹೊರಗಿಡಲಾಗುತ್ತದೆ .
ಉದ್ಯೋಗಿಗಳು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 10 (14) ರ ಅಡಿಯಲ್ಲಿ ಪ್ರವಾಸ ಭತ್ಯೆ ಅಥವಾ ವರ್ಗಾವಣೆ ಭತ್ಯೆಗೆ ಅರ್ಹರಾಗಿದ್ದು, ತೆರಿಗೆ ವಿನಾಯಿತಿ ಪಡೆಯಬಹುದು. ಇದಲ್ಲದೆ, ಪ್ರಯಾಣದ ಸಮಯದಲ್ಲಿ ದಿನಭತ್ಯೆಗೆ ಪ್ರತಿಯಾಗಿ ಕಂಪನಿಯು ಪಡೆಯುವ ಭತ್ಯೆಗಳು ತೆರಿಗೆ ವಿನಾಯಿತಿಯ ವ್ಯಾಪ್ತಿಗೆ ಬರುತ್ತವೆ ಎಂದು ಈ ನಿಯಮ ಹೇಳುತ್ತದೆ.

ಅಂಗವಿಕಲ ಉದ್ಯೋಗಿಗಳಿಗೆ ಕಂಪನಿಯು ನೀಡುವ ಸಾರಿಗೆ ಭತ್ಯೆಯೂ ವಿನಾಯಿತಿ ವ್ಯಾಪ್ತಿಗೆ ಬರುತ್ತದೆ . ಅವರು ತಿಂಗಳಿಗೆ 3,200 ರೂ . ಗಳವರೆಗೆ ರಿಯಾಯಿತಿ ಪಡೆಯಬಹುದು.
ಸಂಸ್ಥೆಯಿಂದ ನೀಡಲಾಗುವ ಉಚಿತ ಆಹಾರ, ಆಲ್ಕೋಹಾಲ್ ರಹಿತ ಪಾನೀಯಗಳ ಮೇಲೆ ವಿನಾಯಿತಿ ಇರುವುದಿಲ್ಲ ಎಂದು ಸಿಬಿಡಿಟಿ ಹೇಳಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications