ಅಪರೂಪದ ಕೆಂಪು ಪಾಂಡಾ ರಕ್ಷಿಸಿದವರಿಗೊಂದು ನಮಸ್ಕಾರ...
ತವಾಂಗ್, ಮೇ 30: ಅರುಣಾಚಲ ಪ್ರದೇಶದ ತೇಜ್ ಪುರ್- ತವಾಂಗ್ ಹೆದ್ದಾರಿಯಲ್ಲಿ ಸಶಸ್ತ್ರ ಸೀಮಾ ಬಲದ ಸಿಬ್ಬಂದಿ ಅಪರೂಪದ ಕೆಂಪು ಪಾಂಡಾವನ್ನು ರಕ್ಷಿಸಿದ್ದಾರೆ. ಈ ಕೆಂಪು ಪಾಂಡಾ ಅಳಿವಿನಂಚಿನಲ್ಲಿರುವ ಪ್ರಾಣಿಗಳ ಪಟ್ಟಿಯಲ್ಲಿದೆ. ಅಚಾನಕ್ಕಾಗಿ ತೇಜ್ ಪುರ್- ತವಾಂಗ್ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಮಂಗಳವಾರ ರಕ್ಷಿಸಲಾಗಿದೆ.
ಈ ಕೆಂಪು ಪಾಂಡಾವನ್ನು ಬೀದಿ ನಾಯಿಗಳು ಬೆನ್ನಟ್ಟಿದ್ದವು. ಇದು ಗಮನಕ್ಕೆ ಬಂದ ಕೂಡಲೇ ಅಂಜನಿ ಕುಮಾರ್ ನೇತೃತ್ವದ ಸಶಸ್ತ್ರ ಸೀಮಾ ಬಲದ ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮಸ್ಥರು ಬಚಾವ್ ಮಾಡಿದ್ದಾರೆ. ಇದು ಅಪರೂಪದ ವನ್ಯಜೀವಿ ಎಂಬುದು ಅರಣ್ಯ ಇಲಾಖೆಯಿಂದ ಖಾತ್ರಿ ಆದ ನಂತರ ಸುರಕ್ಷಿತ ಜಾಗಕ್ಕೆ ತೆಗೆದುಕೊಂಡು ಹೋಗಿ ಕಾಡಿನಲ್ಲಿ ಬಿಡಲಾಗಿದೆ.[ಜಂಗಲ್ ಡೈರಿ: ಇವುಗಳನ್ನು ಕೊಲ್ಲುವವರೇ ಇದ್ದಾರೆ, ಕಾಯೋರೆಲ್ಲಿ?]

ಈ ಕೆಂಪು ಪಾಂಡಾ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವುದು ಪೂರ್ವ ಹಿಮಾಲಯದಲ್ಲಿ. ಅವುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ. ಏಕೆಂದರೆ ಅವುಗಳ ವಾಸಸ್ಥಾನವಾದ ಮರಗಳು ಹಾಗೂ ಬಿದಿರನ್ನು ಕಡಿಯುವುದು ಹೆಚ್ಚಾಗುತ್ತಿದೆ. ಇದರ ಜತೆಗೆ ಅವುಗಳ ವಾಸಸ್ಥಳಗಳನ್ನು ನಾಶ ಮಾಡಲಾಗುತ್ತಿದೆ. ಈ ಎಲ್ಲಕ್ಕಿಂತ ಮುಖ್ಯವಾಗಿ ಅವುಗಳಿಗಳು ಭೇಟೆಗಾರರ ಉರುಳಿನಲ್ಲಿ ಸಿಕ್ಕಿಬೀಳುತ್ತಿವೆ.
#WATCH Red Panda (endangered species) which was being chased & attacked by stray dogs rescued by SSB along Tezpur-Tawang highway pic.twitter.com/UXNlnQNBvu
— ANI (@ANI_news) 30 May 2017
ದ ಇಂಟರ್ ನ್ಯಾಷನಲ್ ಯೂನಿಯನ್ ಫಾರ್ ಕರ್ನರ್ವೇಷನ್ ಆಫ್ ನೇಚರ್ ಪ್ರಕಾರ ಇಡೀ ಜಗತ್ತಿನಲ್ಲಿರುವ ವಯಸ್ಕ ಕೆಂಪು ಪಾಂಡಾಗಳ ಸಂಖ್ಯೆ ಹತ್ತು ಸಾವಿರಕ್ಕಿಂತ ಕಡಿಮೆಯಿವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications